ಇವತ್ತಿನ ಘಟನೆಗೆ ಬಿಜೆಪಿಯವರೇ ಕಾರಣ; ಕಾಂಗ್ರೆಸ್ ಎಂಎಲ್‌ಸಿ ನಾರಾಯಣ ಸ್ವಾಮಿ

ಇವತ್ತಿನ ಘಟನೆಗೆ ಬಿಜೆಪಿಯವರೇ ಕಾರಣ; ಕಾಂಗ್ರೆಸ್ ಎಂಎಲ್‌ಸಿ ನಾರಾಯಣ ಸ್ವಾಮಿ

Published : Dec 15, 2020, 06:14 PM IST

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಶಾಸಕರು ಸಭಾಪತಿಗಳ  ಕುರ್ಚಿಗಾಗಿ ಕಿತ್ತಾಡಿಕೊಂಡಿದ್ದಾರೆ. ಕಾಂಗ್ರೆಸ್ - ಬಿಜೆಪಿ ಸದಸ್ಯರು ಕೈಕೈ ಮಿಲಾಯಿಸಿದ್ದಾರೆ. ಪರಿಷತ್ ಹೈಡ್ರಾಮಾ ಭಾರೀ ಸದ್ದು ಮಾಡುತ್ತಿದೆ. 

ಬೆಂಗಳೂರು (ಡಿ. 15): ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಶಾಸಕರು ಸಭಾಪತಿಗಳ  ಕುರ್ಚಿಗಾಗಿ ಕಿತ್ತಾಡಿಕೊಂಡಿದ್ದಾರೆ. ಕಾಂಗ್ರೆಸ್ - ಬಿಜೆಪಿ ಸದಸ್ಯರು ಕೈಕೈ ಮಿಲಾಯಿಸಿದ್ದಾರೆ. ಪರಿಷತ್ ಹೈಡ್ರಾಮಾ ಭಾರೀ ಸದ್ದು ಮಾಡುತ್ತಿದೆ. 

'ಇವತ್ತಿನ ಘಟನೆಗೆ ಬಿಜೆಪಿಯವರೇ ಕಾರಣ. ಸಭಾಪತಿಗಳನ್ನು ಸದನಕ್ಕೆ ಬರಬಾರದೆಂದು ಬಿಜೆಪಿಯವರು ಬಾಗಿಲು ಮುಚ್ಚಿದರು. ಇದು ಸರಿಯಲ್ಲ. ಹಾಗಾಗಿ ಕೋಪ ಬಂದಿದ್ದು ನಿಜ. ನಾವು ಕೂರದೇ ಇದ್ದರೆ ಎಂಥೆಂತವರೋ ಕುಳಿತು ಬಿಡುತ್ತಾರೆ. ಆ ಪೀಠಕ್ಕೆ ಮಾಡುವ ಅವಮಾನ ಅದು. ಹಾಗಾಗಿ ನಾವು ಕುಳಿತುಕೊಳ್ಳಲು ಮುಂದಾದೆವು' ಎಂದು ಕಾಂಗ್ರೆಸ್ ಎಂಎಲ್‌ಸಿ ನಾರಾಯಣಸ್ವಾಮಿ ಹೇಳಿದ್ದಾರೆ. 

 

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!