ಇವತ್ತಿನ ಘಟನೆಗೆ ಬಿಜೆಪಿಯವರೇ ಕಾರಣ; ಕಾಂಗ್ರೆಸ್ ಎಂಎಲ್‌ಸಿ ನಾರಾಯಣ ಸ್ವಾಮಿ

ಇವತ್ತಿನ ಘಟನೆಗೆ ಬಿಜೆಪಿಯವರೇ ಕಾರಣ; ಕಾಂಗ್ರೆಸ್ ಎಂಎಲ್‌ಸಿ ನಾರಾಯಣ ಸ್ವಾಮಿ

Suvarna News   | Asianet News
Published : Dec 15, 2020, 06:14 PM IST

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಶಾಸಕರು ಸಭಾಪತಿಗಳ  ಕುರ್ಚಿಗಾಗಿ ಕಿತ್ತಾಡಿಕೊಂಡಿದ್ದಾರೆ. ಕಾಂಗ್ರೆಸ್ - ಬಿಜೆಪಿ ಸದಸ್ಯರು ಕೈಕೈ ಮಿಲಾಯಿಸಿದ್ದಾರೆ. ಪರಿಷತ್ ಹೈಡ್ರಾಮಾ ಭಾರೀ ಸದ್ದು ಮಾಡುತ್ತಿದೆ. 

ಬೆಂಗಳೂರು (ಡಿ. 15): ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಶಾಸಕರು ಸಭಾಪತಿಗಳ  ಕುರ್ಚಿಗಾಗಿ ಕಿತ್ತಾಡಿಕೊಂಡಿದ್ದಾರೆ. ಕಾಂಗ್ರೆಸ್ - ಬಿಜೆಪಿ ಸದಸ್ಯರು ಕೈಕೈ ಮಿಲಾಯಿಸಿದ್ದಾರೆ. ಪರಿಷತ್ ಹೈಡ್ರಾಮಾ ಭಾರೀ ಸದ್ದು ಮಾಡುತ್ತಿದೆ. 

'ಇವತ್ತಿನ ಘಟನೆಗೆ ಬಿಜೆಪಿಯವರೇ ಕಾರಣ. ಸಭಾಪತಿಗಳನ್ನು ಸದನಕ್ಕೆ ಬರಬಾರದೆಂದು ಬಿಜೆಪಿಯವರು ಬಾಗಿಲು ಮುಚ್ಚಿದರು. ಇದು ಸರಿಯಲ್ಲ. ಹಾಗಾಗಿ ಕೋಪ ಬಂದಿದ್ದು ನಿಜ. ನಾವು ಕೂರದೇ ಇದ್ದರೆ ಎಂಥೆಂತವರೋ ಕುಳಿತು ಬಿಡುತ್ತಾರೆ. ಆ ಪೀಠಕ್ಕೆ ಮಾಡುವ ಅವಮಾನ ಅದು. ಹಾಗಾಗಿ ನಾವು ಕುಳಿತುಕೊಳ್ಳಲು ಮುಂದಾದೆವು' ಎಂದು ಕಾಂಗ್ರೆಸ್ ಎಂಎಲ್‌ಸಿ ನಾರಾಯಣಸ್ವಾಮಿ ಹೇಳಿದ್ದಾರೆ. 

 

 

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!