ಯೋಗೇಶ್ವರ್‌ಗೆ ತಿರುಗೇಟು ನೀಡಿದ ಸಂಸದ DK ಸುರೇಶ್

ಯೋಗೇಶ್ವರ್‌ಗೆ ತಿರುಗೇಟು ನೀಡಿದ ಸಂಸದ DK ಸುರೇಶ್

Suvarna News   | Asianet News
Published : Jul 30, 2020, 07:31 PM IST

ಎಚ್‌ಡಿಕೆ ಹಾಗೂ ಡಿಕೆಶಿ ಅಡ್ಜೆಸ್ಟ್‌ಮೆಂಟ್ ಪಾಲಿಟಿಕ್ಸ್ ಮಾಡುತ್ತಿದ್ದಾರೆ ಎಂಬ ಯೋಗೇಶ್ವರ್ ಮಾತಿಗೆ ಪ್ರತಿಕ್ರಿಯಿಸಿರುವ ಸಂಸದ ಸುರೇಶ್, ಅವರ ಮಾತುಗಳನ್ನು ಅಷ್ಟೊಂದು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಕನಕಪುರ(ಜು.30): ಅವಕಾಶವಾದಿ ರಾಜಕಾರಣಕ್ಕೆ ಜೀವಂತ ಉದಾಹರಣೆಯೆಂದರೆ ಅದು ಸಿ.ಪಿ. ಯೋಗೇಶ್ವರ್. ಅವರು ಯಾವ ಪಾರ್ಟಿಯಲ್ಲಿರುತ್ತಾರೋ ಆ ಪಕ್ಷಕ್ಕೆ ನಿಯತ್ತಿನಿಂದ ಇರುವುದಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.

ಎಚ್‌ಡಿಕೆ ಹಾಗೂ ಡಿಕೆಶಿ ಅಡ್ಜೆಸ್ಟ್‌ಮೆಂಟ್ ಪಾಲಿಟಿಕ್ಸ್ ಮಾಡುತ್ತಿದ್ದಾರೆ ಎಂಬ ಯೋಗೇಶ್ವರ್ ಮಾತಿಗೆ ಪ್ರತಿಕ್ರಿಯಿಸಿರುವ ಸಂಸದ ಸುರೇಶ್, ಅವರ ಮಾತುಗಳನ್ನು ಅಷ್ಟೊಂದು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಯೋಗೇಶ್ವರ್ ನಾಲಿಗೆಗೆ ಮೂಳೆಯಿಲ್ಲ. ಅವರು ಈಗಿರುವ ಮನೆಗೆ ಋಣ ತೀರಿಸುವ ಕೆಲಸ ಮಾಡಲಿ ಎಂದು ಸುರೇಶ್ ತಿರುಗೇಟು ನೀಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!