ಯೋಗೇಶ್ವರ್‌ಗೆ ತಿರುಗೇಟು ನೀಡಿದ ಸಂಸದ DK ಸುರೇಶ್

ಯೋಗೇಶ್ವರ್‌ಗೆ ತಿರುಗೇಟು ನೀಡಿದ ಸಂಸದ DK ಸುರೇಶ್

Suvarna News   | Asianet News
Published : Jul 30, 2020, 07:31 PM IST

ಎಚ್‌ಡಿಕೆ ಹಾಗೂ ಡಿಕೆಶಿ ಅಡ್ಜೆಸ್ಟ್‌ಮೆಂಟ್ ಪಾಲಿಟಿಕ್ಸ್ ಮಾಡುತ್ತಿದ್ದಾರೆ ಎಂಬ ಯೋಗೇಶ್ವರ್ ಮಾತಿಗೆ ಪ್ರತಿಕ್ರಿಯಿಸಿರುವ ಸಂಸದ ಸುರೇಶ್, ಅವರ ಮಾತುಗಳನ್ನು ಅಷ್ಟೊಂದು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಕನಕಪುರ(ಜು.30): ಅವಕಾಶವಾದಿ ರಾಜಕಾರಣಕ್ಕೆ ಜೀವಂತ ಉದಾಹರಣೆಯೆಂದರೆ ಅದು ಸಿ.ಪಿ. ಯೋಗೇಶ್ವರ್. ಅವರು ಯಾವ ಪಾರ್ಟಿಯಲ್ಲಿರುತ್ತಾರೋ ಆ ಪಕ್ಷಕ್ಕೆ ನಿಯತ್ತಿನಿಂದ ಇರುವುದಿಲ್ಲ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.

ಎಚ್‌ಡಿಕೆ ಹಾಗೂ ಡಿಕೆಶಿ ಅಡ್ಜೆಸ್ಟ್‌ಮೆಂಟ್ ಪಾಲಿಟಿಕ್ಸ್ ಮಾಡುತ್ತಿದ್ದಾರೆ ಎಂಬ ಯೋಗೇಶ್ವರ್ ಮಾತಿಗೆ ಪ್ರತಿಕ್ರಿಯಿಸಿರುವ ಸಂಸದ ಸುರೇಶ್, ಅವರ ಮಾತುಗಳನ್ನು ಅಷ್ಟೊಂದು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಯೋಗೇಶ್ವರ್ ನಾಲಿಗೆಗೆ ಮೂಳೆಯಿಲ್ಲ. ಅವರು ಈಗಿರುವ ಮನೆಗೆ ಋಣ ತೀರಿಸುವ ಕೆಲಸ ಮಾಡಲಿ ಎಂದು ಸುರೇಶ್ ತಿರುಗೇಟು ನೀಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!