ಲೋಕಸಭಾ ಅಧಿವೇಶನದಲ್ಲಿ ಕೇಂದ್ರದ ವಿರುದ್ಧ ಕನ್ನಡದಲ್ಲೇ ಗುಡುಗಿದ  ಡಿಕೆ ಸುರೇಶ್

ಲೋಕಸಭಾ ಅಧಿವೇಶನದಲ್ಲಿ ಕೇಂದ್ರದ ವಿರುದ್ಧ ಕನ್ನಡದಲ್ಲೇ ಗುಡುಗಿದ ಡಿಕೆ ಸುರೇಶ್

Published : Sep 20, 2020, 10:41 PM IST

ಹಿಂದಿ ಹೇರಿಕೆ ಗದ್ದಲದ ನಡುವೆಯೂ ಕರ್ನಾಟಕದ ಕೆಲ ಸಂಸದರು ಲೋಕಸಭಾ ಅಧಿವೇಶನದಲ್ಲಿ ಕನ್ನಡದಲ್ಲೇ ಮಾತನಾಡಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ.

ನವದೆಹಲಿ, (ಸೆ.20): ಹಿಂದಿ ಹೇರಿಕೆ ಗದ್ದಲದ ನಡುವೆಯೂ ಕರ್ನಾಟಕದ ಕೆಲ ಸಂಸದರು ಲೋಕಸಭಾ ಅಧಿವೇಶನದಲ್ಲಿ ಕನ್ನಡದಲ್ಲೇ ಮಾತನಾಡಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ.

Video: ಎಚ್‌.ಡಿ.ದೇವೇಗೌಡ್ರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದನ್ನು ನೋಡಿ

ನಿನ್ನೆ (ಶನಿವಾರ) ಮಂಡ್ಯ ಲೋಕಸಭಾ ಸದಸ್ಯೆ ಕನ್ನಡದಲ್ಲೇ ಮಾತನಾಡಿ ಪ್ರಾದೇಶಿಕ ಭಾಷೆ ಬಗ್ಗೆ ವಿವರಿಸಿದರು. ಇನ್ನು ಜೆಡಿಎಸ್ ಇಂದು (ಭಾನುವಾರ) ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು. ಅಷ್ಟೇ ಅಲ್ಲದೇ ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಕೂಡ ಕನ್ನಡದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!