ಸಿದ್ದರಾಮಯ್ಯ ಸಿಎಂ ಅಭ್ಯರ್ಥಿ: ಈ ಬಗ್ಗೆ ಹೈಕಮಾಂಡ್ ಭೇಟಿ ಮಾಡ್ತೇವೆ ಎಂದ ಕಾಂಗ್ರೆಸ್ ಶಾಸಕ

ಸಿದ್ದರಾಮಯ್ಯ ಸಿಎಂ ಅಭ್ಯರ್ಥಿ: ಈ ಬಗ್ಗೆ ಹೈಕಮಾಂಡ್ ಭೇಟಿ ಮಾಡ್ತೇವೆ ಎಂದ ಕಾಂಗ್ರೆಸ್ ಶಾಸಕ

Published : Jun 23, 2021, 03:18 PM IST

ಮತ್ತೊಬ್ಬ ಕಾಂಗ್ರೆಸ್ ಶಾಸಕ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದೆ. ಈ ಮೂಲಕ ರಾಜ್ಯ ಕಾಂಗ್ರೆಸ್‌ನಲ್ಲಿ ರಾಜ್ಯ ಕಾಂಗ್ರೆಸ್ಸಿನಲ್ಲಿ ಭುಗಿಲೆದ್ದಿರುವ ಸಿಎಂ ಕೂಗು ಮತ್ತಷ್ಟು ಹೆಚ್ಚಿದೆ.

ಬೆಂಗಳೂರು, (ಜೂನ್.23): ಮುಂದಿನ ಸಿಎಂ ಸಿದ್ದರಾಮಯ್ಯ ಆಗಬೇಕು ಎಂಬ ಕೂಗು ಕಾಂಗ್ರೆಸ್‌ನಲ್ಲಿ ಮತ್ತಷ್ಟು ತೀವ್ರಗೊಂಡಿದೆ.   ಸಿದ್ದರಾಮಯ್ಯನವರೇ ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪರ ರಾಘವೇಂದ್ರ ಹಿಟ್ನಾಳ್, ಜಮೀರ್ ಅಹಮ್ಮದ್ ಖಾನ್, ಬಿ. ತುಕಾರಂ ಹೇಳಿದ್ರು.

ಕೈ ಕೋಟೆಯಲ್ಲಿ ಸಿಎಂ ಯುದ್ಧ ಮೊಳಗಿಸಿದ ಸಿದ್ದರಾಮಯ್ಯ ಶಿಷ್ಯರು

ಇದೀಗ  ಮತ್ತೊಬ್ಬ ಕಾಂಗ್ರೆಸ್ ಶಾಸಕ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದೆ. ಈ ಮೂಲಕ ರಾಜ್ಯ ಕಾಂಗ್ರೆಸ್‌ನಲ್ಲಿ ರಾಜ್ಯ ಕಾಂಗ್ರೆಸ್ಸಿನಲ್ಲಿ ಭುಗಿಲೆದ್ದಿರುವ ಸಿಎಂ ಕೂಗು ಮತ್ತಷ್ಟು ಹೆಚ್ಚಿದೆ.

23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!