"ಆಪರೇಷನ್ ಕೈ" ಖೆಡ್ಡಾಗೆ ಬೀಳ್ತಾರಾ ಜಂಪಿಂಗ್ ಸ್ಟಾರ್ಸ್ ? ಮರಳಿ ಗೂಡಿಗೆ ಮಿತ್ರಮಂಡಳಿ, ಯಾರಿಗೆಲ್ಲಾ "ಬಂಡೆ" ಬಲೆ..?

"ಆಪರೇಷನ್ ಕೈ" ಖೆಡ್ಡಾಗೆ ಬೀಳ್ತಾರಾ ಜಂಪಿಂಗ್ ಸ್ಟಾರ್ಸ್ ? ಮರಳಿ ಗೂಡಿಗೆ ಮಿತ್ರಮಂಡಳಿ, ಯಾರಿಗೆಲ್ಲಾ "ಬಂಡೆ" ಬಲೆ..?

Published : Aug 17, 2023, 12:46 PM IST

ಬಾಂಬೆ ಬಾಯ್ಸ್ ಘರ್ ವಾಪಸಿಗೆ ರೆಡಿಯಾಯ್ತಾ ಖೆಡ್ಡಾ..?
ಡಿಕೆಶಿ ನನ್ನ ಗುರು ಅಂದಿದ್ದೇಕೆ ಬಿಜೆಪಿ ಶಾಸಕ..?
'ಆಪರೇಷನ್ ಕೈ'ಖೆಡ್ಡಾಗೆ ಬೀಳ್ತಾರಾ ಜಂಪಿಂಗ್ ಸ್ಟಾರ್ಸ್..?

ಮತ್ತೊಂದು ಕ್ಷಿಪ್ರಕ್ರಾಂತಿಗೆ ಸಾಕ್ಷಿಯಾಗಲಿದ್ಯಾ ಕರ್ನಾಟಕ ರಾಜಕಾರಣ ಎಂಬ ಅನುಮಾನ ಇದೀಗ ಮೂಡಿದೆ. ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಆಪರೇಷನ್ ಆಟದ ಸದ್ದು ಕೇಳ್ತಾ ಇದೆ. ಆಪರೇಷನ್ ಅಂದಾಕ್ಷಣ ಬಿಜೆಪಿಯ(BJP) ಆಪರೇಷನ್ ಕಮಲ ಕಣ್ಮುಂದೆ ಬರತ್ತೆ. ಕಾರಣ ಕರ್ನಾಟಕದ(Karnataka) ರಾಜಕೀಯ ಚರಿತ್ರೆಯಲ್ಲಿ ದಾಖಲಾಗಿರೋ ಆಪರೇಷನ್ ಅಧ್ಯಾಯಗಳು. ಆದರೆ ಈ ಬಾರಿ ಆಪರೇಷನ್(Operation) ಕಹಳೆ ಮೊಳಗಿರೋದು ಕೇಸರಿ ಕೋಟೆಯಿಂದಲ್ಲ, ಕಾಂಗ್ರೆಸ್(Congress) ಪಾಳೆಯದಿಂದ. ಲೋಕಸಭಾ ಚುನಾವಣೆಗೆ ತಯಾರಿ ನಡೆಸ್ತಾ ಇರೋ ಕಾಂಗ್ರೆಸ್, ಬಿಜೆಪಿಯ ಹಾಲಿ ಶಾಸಕರನ್ನೇ ಪಕ್ಷಕ್ಕೆ ಸೆಳೆಯಲು ಮುಂದಾಗಿದೆ ಅನ್ನೋ ರೋಚಕ ಮಾಹಿತಿ ಲಭ್ಯವಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಕರ್ನಾಟಕದಲ್ಲಿ ಕನಿಷ್ಠ 20 ಸೀಟುಗಳನ್ನು ಗೆಲ್ಲೋ ಟಾರ್ಗೆಟ್ ಇಟ್ಟುಕೊಂಡಿದೆ. ಸಿಎಂ ಮತ್ತು ಡಿಸಿಎಂ ಈಗಾಗ್ಲೇ 20 ಸೀಟುಗಳನ್ನು ಗೆದ್ದೇ ಗೆಲ್ಲುವ ಶಪಥ ಮಾಡಿದ್ದಾರೆ. ಆ ಶಪಥ ಈಡೇರ್ಬೇಕು ಅಂದ್ರೆ ಲೋಕಸಂಗ್ರಾಮದಲ್ಲಿ ಕಾಂಗ್ರೆಸ್ ಸೈನ್ಯಕ್ಕೆ ಮತ್ತಷ್ಟು ಶಕ್ತಿ ಬೇಕು. ಆ ಶಕ್ತಿಯನ್ನು ಪ್ರತಿಪಕ್ಷ ಬಿಜೆಪಿಯಿಂದಲೇ ಸೆಳೆಯಲು ಕೈ ನಾಯಕರು ಮುಂದಾಗಿದೆ. 

ಇದನ್ನೂ ವೀಕ್ಷಿಸಿ:  'ಲೋಕ' ಗೆಲುವಿಗೆ ಬಿಜೆಪಿ ಪ್ಲಾನ್: 18 ರಾಜ್ಯಸಭಾ ಸದಸ್ಯರಿಗೆ ಟಿಕೆಟ್ ಸಾಧ್ಯತೆ ?

21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
Read more