"ಆಪರೇಷನ್ ಕೈ" ಖೆಡ್ಡಾಗೆ ಬೀಳ್ತಾರಾ ಜಂಪಿಂಗ್ ಸ್ಟಾರ್ಸ್ ? ಮರಳಿ ಗೂಡಿಗೆ ಮಿತ್ರಮಂಡಳಿ, ಯಾರಿಗೆಲ್ಲಾ "ಬಂಡೆ" ಬಲೆ..?

"ಆಪರೇಷನ್ ಕೈ" ಖೆಡ್ಡಾಗೆ ಬೀಳ್ತಾರಾ ಜಂಪಿಂಗ್ ಸ್ಟಾರ್ಸ್ ? ಮರಳಿ ಗೂಡಿಗೆ ಮಿತ್ರಮಂಡಳಿ, ಯಾರಿಗೆಲ್ಲಾ "ಬಂಡೆ" ಬಲೆ..?

Published : Aug 17, 2023, 12:46 PM IST

ಬಾಂಬೆ ಬಾಯ್ಸ್ ಘರ್ ವಾಪಸಿಗೆ ರೆಡಿಯಾಯ್ತಾ ಖೆಡ್ಡಾ..?
ಡಿಕೆಶಿ ನನ್ನ ಗುರು ಅಂದಿದ್ದೇಕೆ ಬಿಜೆಪಿ ಶಾಸಕ..?
'ಆಪರೇಷನ್ ಕೈ'ಖೆಡ್ಡಾಗೆ ಬೀಳ್ತಾರಾ ಜಂಪಿಂಗ್ ಸ್ಟಾರ್ಸ್..?

ಮತ್ತೊಂದು ಕ್ಷಿಪ್ರಕ್ರಾಂತಿಗೆ ಸಾಕ್ಷಿಯಾಗಲಿದ್ಯಾ ಕರ್ನಾಟಕ ರಾಜಕಾರಣ ಎಂಬ ಅನುಮಾನ ಇದೀಗ ಮೂಡಿದೆ. ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಆಪರೇಷನ್ ಆಟದ ಸದ್ದು ಕೇಳ್ತಾ ಇದೆ. ಆಪರೇಷನ್ ಅಂದಾಕ್ಷಣ ಬಿಜೆಪಿಯ(BJP) ಆಪರೇಷನ್ ಕಮಲ ಕಣ್ಮುಂದೆ ಬರತ್ತೆ. ಕಾರಣ ಕರ್ನಾಟಕದ(Karnataka) ರಾಜಕೀಯ ಚರಿತ್ರೆಯಲ್ಲಿ ದಾಖಲಾಗಿರೋ ಆಪರೇಷನ್ ಅಧ್ಯಾಯಗಳು. ಆದರೆ ಈ ಬಾರಿ ಆಪರೇಷನ್(Operation) ಕಹಳೆ ಮೊಳಗಿರೋದು ಕೇಸರಿ ಕೋಟೆಯಿಂದಲ್ಲ, ಕಾಂಗ್ರೆಸ್(Congress) ಪಾಳೆಯದಿಂದ. ಲೋಕಸಭಾ ಚುನಾವಣೆಗೆ ತಯಾರಿ ನಡೆಸ್ತಾ ಇರೋ ಕಾಂಗ್ರೆಸ್, ಬಿಜೆಪಿಯ ಹಾಲಿ ಶಾಸಕರನ್ನೇ ಪಕ್ಷಕ್ಕೆ ಸೆಳೆಯಲು ಮುಂದಾಗಿದೆ ಅನ್ನೋ ರೋಚಕ ಮಾಹಿತಿ ಲಭ್ಯವಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಕರ್ನಾಟಕದಲ್ಲಿ ಕನಿಷ್ಠ 20 ಸೀಟುಗಳನ್ನು ಗೆಲ್ಲೋ ಟಾರ್ಗೆಟ್ ಇಟ್ಟುಕೊಂಡಿದೆ. ಸಿಎಂ ಮತ್ತು ಡಿಸಿಎಂ ಈಗಾಗ್ಲೇ 20 ಸೀಟುಗಳನ್ನು ಗೆದ್ದೇ ಗೆಲ್ಲುವ ಶಪಥ ಮಾಡಿದ್ದಾರೆ. ಆ ಶಪಥ ಈಡೇರ್ಬೇಕು ಅಂದ್ರೆ ಲೋಕಸಂಗ್ರಾಮದಲ್ಲಿ ಕಾಂಗ್ರೆಸ್ ಸೈನ್ಯಕ್ಕೆ ಮತ್ತಷ್ಟು ಶಕ್ತಿ ಬೇಕು. ಆ ಶಕ್ತಿಯನ್ನು ಪ್ರತಿಪಕ್ಷ ಬಿಜೆಪಿಯಿಂದಲೇ ಸೆಳೆಯಲು ಕೈ ನಾಯಕರು ಮುಂದಾಗಿದೆ. 

ಇದನ್ನೂ ವೀಕ್ಷಿಸಿ:  'ಲೋಕ' ಗೆಲುವಿಗೆ ಬಿಜೆಪಿ ಪ್ಲಾನ್: 18 ರಾಜ್ಯಸಭಾ ಸದಸ್ಯರಿಗೆ ಟಿಕೆಟ್ ಸಾಧ್ಯತೆ ?

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more