"ಆಪರೇಷನ್ ಕೈ" ಖೆಡ್ಡಾಗೆ ಬೀಳ್ತಾರಾ ಜಂಪಿಂಗ್ ಸ್ಟಾರ್ಸ್ ? ಮರಳಿ ಗೂಡಿಗೆ ಮಿತ್ರಮಂಡಳಿ, ಯಾರಿಗೆಲ್ಲಾ "ಬಂಡೆ" ಬಲೆ..?

"ಆಪರೇಷನ್ ಕೈ" ಖೆಡ್ಡಾಗೆ ಬೀಳ್ತಾರಾ ಜಂಪಿಂಗ್ ಸ್ಟಾರ್ಸ್ ? ಮರಳಿ ಗೂಡಿಗೆ ಮಿತ್ರಮಂಡಳಿ, ಯಾರಿಗೆಲ್ಲಾ "ಬಂಡೆ" ಬಲೆ..?

Published : Aug 17, 2023, 12:46 PM IST

ಬಾಂಬೆ ಬಾಯ್ಸ್ ಘರ್ ವಾಪಸಿಗೆ ರೆಡಿಯಾಯ್ತಾ ಖೆಡ್ಡಾ..?
ಡಿಕೆಶಿ ನನ್ನ ಗುರು ಅಂದಿದ್ದೇಕೆ ಬಿಜೆಪಿ ಶಾಸಕ..?
'ಆಪರೇಷನ್ ಕೈ'ಖೆಡ್ಡಾಗೆ ಬೀಳ್ತಾರಾ ಜಂಪಿಂಗ್ ಸ್ಟಾರ್ಸ್..?

ಮತ್ತೊಂದು ಕ್ಷಿಪ್ರಕ್ರಾಂತಿಗೆ ಸಾಕ್ಷಿಯಾಗಲಿದ್ಯಾ ಕರ್ನಾಟಕ ರಾಜಕಾರಣ ಎಂಬ ಅನುಮಾನ ಇದೀಗ ಮೂಡಿದೆ. ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಆಪರೇಷನ್ ಆಟದ ಸದ್ದು ಕೇಳ್ತಾ ಇದೆ. ಆಪರೇಷನ್ ಅಂದಾಕ್ಷಣ ಬಿಜೆಪಿಯ(BJP) ಆಪರೇಷನ್ ಕಮಲ ಕಣ್ಮುಂದೆ ಬರತ್ತೆ. ಕಾರಣ ಕರ್ನಾಟಕದ(Karnataka) ರಾಜಕೀಯ ಚರಿತ್ರೆಯಲ್ಲಿ ದಾಖಲಾಗಿರೋ ಆಪರೇಷನ್ ಅಧ್ಯಾಯಗಳು. ಆದರೆ ಈ ಬಾರಿ ಆಪರೇಷನ್(Operation) ಕಹಳೆ ಮೊಳಗಿರೋದು ಕೇಸರಿ ಕೋಟೆಯಿಂದಲ್ಲ, ಕಾಂಗ್ರೆಸ್(Congress) ಪಾಳೆಯದಿಂದ. ಲೋಕಸಭಾ ಚುನಾವಣೆಗೆ ತಯಾರಿ ನಡೆಸ್ತಾ ಇರೋ ಕಾಂಗ್ರೆಸ್, ಬಿಜೆಪಿಯ ಹಾಲಿ ಶಾಸಕರನ್ನೇ ಪಕ್ಷಕ್ಕೆ ಸೆಳೆಯಲು ಮುಂದಾಗಿದೆ ಅನ್ನೋ ರೋಚಕ ಮಾಹಿತಿ ಲಭ್ಯವಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್, ಕರ್ನಾಟಕದಲ್ಲಿ ಕನಿಷ್ಠ 20 ಸೀಟುಗಳನ್ನು ಗೆಲ್ಲೋ ಟಾರ್ಗೆಟ್ ಇಟ್ಟುಕೊಂಡಿದೆ. ಸಿಎಂ ಮತ್ತು ಡಿಸಿಎಂ ಈಗಾಗ್ಲೇ 20 ಸೀಟುಗಳನ್ನು ಗೆದ್ದೇ ಗೆಲ್ಲುವ ಶಪಥ ಮಾಡಿದ್ದಾರೆ. ಆ ಶಪಥ ಈಡೇರ್ಬೇಕು ಅಂದ್ರೆ ಲೋಕಸಂಗ್ರಾಮದಲ್ಲಿ ಕಾಂಗ್ರೆಸ್ ಸೈನ್ಯಕ್ಕೆ ಮತ್ತಷ್ಟು ಶಕ್ತಿ ಬೇಕು. ಆ ಶಕ್ತಿಯನ್ನು ಪ್ರತಿಪಕ್ಷ ಬಿಜೆಪಿಯಿಂದಲೇ ಸೆಳೆಯಲು ಕೈ ನಾಯಕರು ಮುಂದಾಗಿದೆ. 

ಇದನ್ನೂ ವೀಕ್ಷಿಸಿ:  'ಲೋಕ' ಗೆಲುವಿಗೆ ಬಿಜೆಪಿ ಪ್ಲಾನ್: 18 ರಾಜ್ಯಸಭಾ ಸದಸ್ಯರಿಗೆ ಟಿಕೆಟ್ ಸಾಧ್ಯತೆ ?

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more