ಬೈಎಲೆಕ್ಷನ್‌: ಚುನಾವಣೆಗೂ ಮುನ್ನವೇ ಜೆಡಿಎಸ್ ಮೇಲೆ ಕಾಂಗ್ರೆಸ್‌ ಸಿಟ್ಟು..!

ಬೈಎಲೆಕ್ಷನ್‌: ಚುನಾವಣೆಗೂ ಮುನ್ನವೇ ಜೆಡಿಎಸ್ ಮೇಲೆ ಕಾಂಗ್ರೆಸ್‌ ಸಿಟ್ಟು..!

Suvarna News   | Asianet News
Published : Oct 06, 2021, 10:20 AM ISTUpdated : Oct 06, 2021, 10:45 AM IST

*  ಅಭ್ಯರ್ಥಿಗಳನ್ನ ಘೋಷಣೆ ಮಾಡಿದ ಕಾಂಗ್ರೆಸ್‌ಗೆ ಟೆನ್ಷನ್‌
*  ಕಾಂಗ್ರೆಸ್‌ ಟೆನ್ಷನ್‌ಗೆ ಕಾರಣವಾಗಿರೋದು ಜೆಡಿಎಸ್‌
*  ಜೆಡಿಎಸ್‌ನಿಂದ ಹೊಂದಾಣಿಕೆಯ ರಾಜಕಾರಣ

ಬೆಂಗಳೂರು(ಅ.06): ರಾಜ್ಯದಲ್ಲಿ ಉಪಚುನಾವಣಾ ಕಾವು ದಿನದಿಂದ ದಿನಕ್ಕೆ ಏರತೊಡಗಿದೆ. ಆದರೆ, ಅಭ್ಯರ್ಥಿಗಳನ್ನ ಘೋಷಣೆ ಮಾಡಿದ ಕಾಂಗ್ರೆಸ್‌ಗೆ ಈಗ ಟೆನ್ಷನ್‌ ಶುರುವಾಗಿದೆ. ಸಮರ್ಥ ಅಭ್ಯರ್ಥಿಗಳನ್ನ ಕಣಕ್ಕೆ ಇಳಿಸಿದ್ರೂ ಕಾಂಗ್ರೆಸ್‌ಗೆ ಟೆನ್ಷನ್‌ ಶುರುವಾಗಿದೆ. ಇವರ ಟೆನ್ಷನ್‌ಗೆ ಕಾರಣವಾಗಿರೋದು ಜೆಡಿಎಸ್‌. ಚುನಾವಣೆಗೂ ಮುನ್ನವೇ ಜೆಡಿಎಸ್ ಮೇಲೆ ಕಾಂಗ್ರೆಸ್‌ ಸಿಟ್ಟಾಗಿದೆ. ಬೈಎಲೆಕ್ಷನ್‌ನಲ್ಲಿ ಜೆಡಿಎಸ್‌ ಅಭ್ಯರ್ಥಿಗಳ ಆಯ್ಕೆ ಸರಿ ಇಲ್ವಂತೆ, ಜೆಡಿಎಸ್‌ ಹೊಂದಾಣಿಕೆಯ ರಾಜಕಾರಣ ಮಾಡಿಕೊಂಡಿದೆ ಅಂತ ಕಾಂಗ್ರೆಸ್‌ ಆರೋಪಿಸಿದೆ.  

ಸಿಂದಗಿ, ಹಾನಗಲ್‌ 'ಕೈ' ಅಭ್ಯರ್ಥಿ ಘೋಷಣೆ: ಪ್ಲಸ್, ಮೈನಸ್ ಲೆಕ್ಕಾಚಾರ ಹೀಗಿದೆ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!