ಬೈಎಲೆಕ್ಷನ್‌: ಚುನಾವಣೆಗೂ ಮುನ್ನವೇ ಜೆಡಿಎಸ್ ಮೇಲೆ ಕಾಂಗ್ರೆಸ್‌ ಸಿಟ್ಟು..!

ಬೈಎಲೆಕ್ಷನ್‌: ಚುನಾವಣೆಗೂ ಮುನ್ನವೇ ಜೆಡಿಎಸ್ ಮೇಲೆ ಕಾಂಗ್ರೆಸ್‌ ಸಿಟ್ಟು..!

Suvarna News   | Asianet News
Published : Oct 06, 2021, 10:20 AM ISTUpdated : Oct 06, 2021, 10:45 AM IST

*  ಅಭ್ಯರ್ಥಿಗಳನ್ನ ಘೋಷಣೆ ಮಾಡಿದ ಕಾಂಗ್ರೆಸ್‌ಗೆ ಟೆನ್ಷನ್‌
*  ಕಾಂಗ್ರೆಸ್‌ ಟೆನ್ಷನ್‌ಗೆ ಕಾರಣವಾಗಿರೋದು ಜೆಡಿಎಸ್‌
*  ಜೆಡಿಎಸ್‌ನಿಂದ ಹೊಂದಾಣಿಕೆಯ ರಾಜಕಾರಣ

ಬೆಂಗಳೂರು(ಅ.06): ರಾಜ್ಯದಲ್ಲಿ ಉಪಚುನಾವಣಾ ಕಾವು ದಿನದಿಂದ ದಿನಕ್ಕೆ ಏರತೊಡಗಿದೆ. ಆದರೆ, ಅಭ್ಯರ್ಥಿಗಳನ್ನ ಘೋಷಣೆ ಮಾಡಿದ ಕಾಂಗ್ರೆಸ್‌ಗೆ ಈಗ ಟೆನ್ಷನ್‌ ಶುರುವಾಗಿದೆ. ಸಮರ್ಥ ಅಭ್ಯರ್ಥಿಗಳನ್ನ ಕಣಕ್ಕೆ ಇಳಿಸಿದ್ರೂ ಕಾಂಗ್ರೆಸ್‌ಗೆ ಟೆನ್ಷನ್‌ ಶುರುವಾಗಿದೆ. ಇವರ ಟೆನ್ಷನ್‌ಗೆ ಕಾರಣವಾಗಿರೋದು ಜೆಡಿಎಸ್‌. ಚುನಾವಣೆಗೂ ಮುನ್ನವೇ ಜೆಡಿಎಸ್ ಮೇಲೆ ಕಾಂಗ್ರೆಸ್‌ ಸಿಟ್ಟಾಗಿದೆ. ಬೈಎಲೆಕ್ಷನ್‌ನಲ್ಲಿ ಜೆಡಿಎಸ್‌ ಅಭ್ಯರ್ಥಿಗಳ ಆಯ್ಕೆ ಸರಿ ಇಲ್ವಂತೆ, ಜೆಡಿಎಸ್‌ ಹೊಂದಾಣಿಕೆಯ ರಾಜಕಾರಣ ಮಾಡಿಕೊಂಡಿದೆ ಅಂತ ಕಾಂಗ್ರೆಸ್‌ ಆರೋಪಿಸಿದೆ.  

ಸಿಂದಗಿ, ಹಾನಗಲ್‌ 'ಕೈ' ಅಭ್ಯರ್ಥಿ ಘೋಷಣೆ: ಪ್ಲಸ್, ಮೈನಸ್ ಲೆಕ್ಕಾಚಾರ ಹೀಗಿದೆ

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ