ಬೈಎಲೆಕ್ಷನ್‌: ಚುನಾವಣೆಗೂ ಮುನ್ನವೇ ಜೆಡಿಎಸ್ ಮೇಲೆ ಕಾಂಗ್ರೆಸ್‌ ಸಿಟ್ಟು..!

ಬೈಎಲೆಕ್ಷನ್‌: ಚುನಾವಣೆಗೂ ಮುನ್ನವೇ ಜೆಡಿಎಸ್ ಮೇಲೆ ಕಾಂಗ್ರೆಸ್‌ ಸಿಟ್ಟು..!

Published : Oct 06, 2021, 10:20 AM ISTUpdated : Oct 06, 2021, 10:45 AM IST

*  ಅಭ್ಯರ್ಥಿಗಳನ್ನ ಘೋಷಣೆ ಮಾಡಿದ ಕಾಂಗ್ರೆಸ್‌ಗೆ ಟೆನ್ಷನ್‌
*  ಕಾಂಗ್ರೆಸ್‌ ಟೆನ್ಷನ್‌ಗೆ ಕಾರಣವಾಗಿರೋದು ಜೆಡಿಎಸ್‌
*  ಜೆಡಿಎಸ್‌ನಿಂದ ಹೊಂದಾಣಿಕೆಯ ರಾಜಕಾರಣ

ಬೆಂಗಳೂರು(ಅ.06): ರಾಜ್ಯದಲ್ಲಿ ಉಪಚುನಾವಣಾ ಕಾವು ದಿನದಿಂದ ದಿನಕ್ಕೆ ಏರತೊಡಗಿದೆ. ಆದರೆ, ಅಭ್ಯರ್ಥಿಗಳನ್ನ ಘೋಷಣೆ ಮಾಡಿದ ಕಾಂಗ್ರೆಸ್‌ಗೆ ಈಗ ಟೆನ್ಷನ್‌ ಶುರುವಾಗಿದೆ. ಸಮರ್ಥ ಅಭ್ಯರ್ಥಿಗಳನ್ನ ಕಣಕ್ಕೆ ಇಳಿಸಿದ್ರೂ ಕಾಂಗ್ರೆಸ್‌ಗೆ ಟೆನ್ಷನ್‌ ಶುರುವಾಗಿದೆ. ಇವರ ಟೆನ್ಷನ್‌ಗೆ ಕಾರಣವಾಗಿರೋದು ಜೆಡಿಎಸ್‌. ಚುನಾವಣೆಗೂ ಮುನ್ನವೇ ಜೆಡಿಎಸ್ ಮೇಲೆ ಕಾಂಗ್ರೆಸ್‌ ಸಿಟ್ಟಾಗಿದೆ. ಬೈಎಲೆಕ್ಷನ್‌ನಲ್ಲಿ ಜೆಡಿಎಸ್‌ ಅಭ್ಯರ್ಥಿಗಳ ಆಯ್ಕೆ ಸರಿ ಇಲ್ವಂತೆ, ಜೆಡಿಎಸ್‌ ಹೊಂದಾಣಿಕೆಯ ರಾಜಕಾರಣ ಮಾಡಿಕೊಂಡಿದೆ ಅಂತ ಕಾಂಗ್ರೆಸ್‌ ಆರೋಪಿಸಿದೆ.  

ಸಿಂದಗಿ, ಹಾನಗಲ್‌ 'ಕೈ' ಅಭ್ಯರ್ಥಿ ಘೋಷಣೆ: ಪ್ಲಸ್, ಮೈನಸ್ ಲೆಕ್ಕಾಚಾರ ಹೀಗಿದೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!