ಬೈಎಲೆಕ್ಷನ್‌: ಚುನಾವಣೆಗೂ ಮುನ್ನವೇ ಜೆಡಿಎಸ್ ಮೇಲೆ ಕಾಂಗ್ರೆಸ್‌ ಸಿಟ್ಟು..!

ಬೈಎಲೆಕ್ಷನ್‌: ಚುನಾವಣೆಗೂ ಮುನ್ನವೇ ಜೆಡಿಎಸ್ ಮೇಲೆ ಕಾಂಗ್ರೆಸ್‌ ಸಿಟ್ಟು..!

Suvarna News   | Asianet News
Published : Oct 06, 2021, 10:20 AM ISTUpdated : Oct 06, 2021, 10:45 AM IST

*  ಅಭ್ಯರ್ಥಿಗಳನ್ನ ಘೋಷಣೆ ಮಾಡಿದ ಕಾಂಗ್ರೆಸ್‌ಗೆ ಟೆನ್ಷನ್‌
*  ಕಾಂಗ್ರೆಸ್‌ ಟೆನ್ಷನ್‌ಗೆ ಕಾರಣವಾಗಿರೋದು ಜೆಡಿಎಸ್‌
*  ಜೆಡಿಎಸ್‌ನಿಂದ ಹೊಂದಾಣಿಕೆಯ ರಾಜಕಾರಣ

ಬೆಂಗಳೂರು(ಅ.06): ರಾಜ್ಯದಲ್ಲಿ ಉಪಚುನಾವಣಾ ಕಾವು ದಿನದಿಂದ ದಿನಕ್ಕೆ ಏರತೊಡಗಿದೆ. ಆದರೆ, ಅಭ್ಯರ್ಥಿಗಳನ್ನ ಘೋಷಣೆ ಮಾಡಿದ ಕಾಂಗ್ರೆಸ್‌ಗೆ ಈಗ ಟೆನ್ಷನ್‌ ಶುರುವಾಗಿದೆ. ಸಮರ್ಥ ಅಭ್ಯರ್ಥಿಗಳನ್ನ ಕಣಕ್ಕೆ ಇಳಿಸಿದ್ರೂ ಕಾಂಗ್ರೆಸ್‌ಗೆ ಟೆನ್ಷನ್‌ ಶುರುವಾಗಿದೆ. ಇವರ ಟೆನ್ಷನ್‌ಗೆ ಕಾರಣವಾಗಿರೋದು ಜೆಡಿಎಸ್‌. ಚುನಾವಣೆಗೂ ಮುನ್ನವೇ ಜೆಡಿಎಸ್ ಮೇಲೆ ಕಾಂಗ್ರೆಸ್‌ ಸಿಟ್ಟಾಗಿದೆ. ಬೈಎಲೆಕ್ಷನ್‌ನಲ್ಲಿ ಜೆಡಿಎಸ್‌ ಅಭ್ಯರ್ಥಿಗಳ ಆಯ್ಕೆ ಸರಿ ಇಲ್ವಂತೆ, ಜೆಡಿಎಸ್‌ ಹೊಂದಾಣಿಕೆಯ ರಾಜಕಾರಣ ಮಾಡಿಕೊಂಡಿದೆ ಅಂತ ಕಾಂಗ್ರೆಸ್‌ ಆರೋಪಿಸಿದೆ.  

ಸಿಂದಗಿ, ಹಾನಗಲ್‌ 'ಕೈ' ಅಭ್ಯರ್ಥಿ ಘೋಷಣೆ: ಪ್ಲಸ್, ಮೈನಸ್ ಲೆಕ್ಕಾಚಾರ ಹೀಗಿದೆ

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?