ಬೈಎಲೆಕ್ಷನ್‌: ಚುನಾವಣೆಗೂ ಮುನ್ನವೇ ಜೆಡಿಎಸ್ ಮೇಲೆ ಕಾಂಗ್ರೆಸ್‌ ಸಿಟ್ಟು..!

ಬೈಎಲೆಕ್ಷನ್‌: ಚುನಾವಣೆಗೂ ಮುನ್ನವೇ ಜೆಡಿಎಸ್ ಮೇಲೆ ಕಾಂಗ್ರೆಸ್‌ ಸಿಟ್ಟು..!

Suvarna News   | Asianet News
Published : Oct 06, 2021, 10:20 AM ISTUpdated : Oct 06, 2021, 10:45 AM IST

*  ಅಭ್ಯರ್ಥಿಗಳನ್ನ ಘೋಷಣೆ ಮಾಡಿದ ಕಾಂಗ್ರೆಸ್‌ಗೆ ಟೆನ್ಷನ್‌
*  ಕಾಂಗ್ರೆಸ್‌ ಟೆನ್ಷನ್‌ಗೆ ಕಾರಣವಾಗಿರೋದು ಜೆಡಿಎಸ್‌
*  ಜೆಡಿಎಸ್‌ನಿಂದ ಹೊಂದಾಣಿಕೆಯ ರಾಜಕಾರಣ

ಬೆಂಗಳೂರು(ಅ.06): ರಾಜ್ಯದಲ್ಲಿ ಉಪಚುನಾವಣಾ ಕಾವು ದಿನದಿಂದ ದಿನಕ್ಕೆ ಏರತೊಡಗಿದೆ. ಆದರೆ, ಅಭ್ಯರ್ಥಿಗಳನ್ನ ಘೋಷಣೆ ಮಾಡಿದ ಕಾಂಗ್ರೆಸ್‌ಗೆ ಈಗ ಟೆನ್ಷನ್‌ ಶುರುವಾಗಿದೆ. ಸಮರ್ಥ ಅಭ್ಯರ್ಥಿಗಳನ್ನ ಕಣಕ್ಕೆ ಇಳಿಸಿದ್ರೂ ಕಾಂಗ್ರೆಸ್‌ಗೆ ಟೆನ್ಷನ್‌ ಶುರುವಾಗಿದೆ. ಇವರ ಟೆನ್ಷನ್‌ಗೆ ಕಾರಣವಾಗಿರೋದು ಜೆಡಿಎಸ್‌. ಚುನಾವಣೆಗೂ ಮುನ್ನವೇ ಜೆಡಿಎಸ್ ಮೇಲೆ ಕಾಂಗ್ರೆಸ್‌ ಸಿಟ್ಟಾಗಿದೆ. ಬೈಎಲೆಕ್ಷನ್‌ನಲ್ಲಿ ಜೆಡಿಎಸ್‌ ಅಭ್ಯರ್ಥಿಗಳ ಆಯ್ಕೆ ಸರಿ ಇಲ್ವಂತೆ, ಜೆಡಿಎಸ್‌ ಹೊಂದಾಣಿಕೆಯ ರಾಜಕಾರಣ ಮಾಡಿಕೊಂಡಿದೆ ಅಂತ ಕಾಂಗ್ರೆಸ್‌ ಆರೋಪಿಸಿದೆ.  

ಸಿಂದಗಿ, ಹಾನಗಲ್‌ 'ಕೈ' ಅಭ್ಯರ್ಥಿ ಘೋಷಣೆ: ಪ್ಲಸ್, ಮೈನಸ್ ಲೆಕ್ಕಾಚಾರ ಹೀಗಿದೆ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?