Congress Cadre Party: ಕಾಂಗ್ರೆಸ್ ಕುಟುಂಬ.. ಇದು ‘ಕೈ’ ಕೇಡರ್..! ಏನಿದು ಪಕ್ಷದ ಹೊಸ ಪ್ಲ್ಯಾನ್‌?

Congress Cadre Party: ಕಾಂಗ್ರೆಸ್ ಕುಟುಂಬ.. ಇದು ‘ಕೈ’ ಕೇಡರ್..! ಏನಿದು ಪಕ್ಷದ ಹೊಸ ಪ್ಲ್ಯಾನ್‌?

Published : May 28, 2024, 12:11 PM ISTUpdated : May 28, 2024, 12:12 PM IST

 ಕಾಂಗ್ರೆಸ್ ಕೇಡರ್ ಪಾರ್ಟಿ ಮಾಡಲು ಹೆಜ್ಜೆ ಇಟ್ಟಿದ್ದು, ಬೂತ್ ಮಟ್ಟದಲ್ಲಿ ಸಂಘಟನೆ ಬಲವರ್ಧನೆಗೆ ‘ಕಾಂಗ್ರೆಸ್ ಕುಟುಂಬ’ ಪ್ಲಾನ್ ರೂಪಿಸಲಾಗಿದೆ.
 

ತಳಮಟ್ಟದಿಂದ ಪಕ್ಷ ಸಂಘಟನೆಗೆ ಕಾಂಗ್ರೆಸ್ ನಿರ್ಧಾರ ಮಾಡಿದೆ. ಕಾಂಗ್ರೆಸ್  (Congress) ಪಕ್ಷ ಸಂಘಟನೆಗೆ ಹೊಸ ಕಾಯಕಲ್ಪಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ (D K Shivakumar) ಮುಂದಾಗಿದ್ದಾರೆ. ಕಾಂಗ್ರೆಸ್ ಕೇಡರ್ ಪಾರ್ಟಿ(Congress Cadre Party) ಮಾಡಲು ಹೆಜ್ಜೆ ಇಟ್ಟಿದ್ದು, ಬೂತ್ ಮಟ್ಟದಲ್ಲಿ ಸಂಘಟನೆ ಬಲವರ್ಧನೆಗೆ ‘ಕಾಂಗ್ರೆಸ್ ಕುಟುಂಬ’(Congress family) ಪ್ಲಾನ್ ರೂಪಿಸಲಾಗಿದೆ. ಜೂನ್ 1 ರಂದು ಪಕ್ಷದ ಪದಾಧಿಕಾರಿಗಳ ಸಭೆಯನ್ನು ಡಿಕೆಶಿ ಕರೆದಿದ್ದು, ಕಾಂಗ್ರೆಸ್ ಕುಟುಂಬ ಕಾರ್ಯಕ್ರಮದ ಬಗ್ಗೆ ವಿವರವಾದ ಮಾಹಿತಿ ನೀಡಲಿದ್ದಾರೆ ಎಂದು ತಿಳಿದಿಬಂದಿದೆ. 
 
 ಈ ಪ್ಲ್ಯಾನ್‌ನಲ್ಲಿ ಪ್ರತಿ ಬೂತ್‌ನಲ್ಲಿ 50 ಸದಸ್ಯರನ್ನು ಸೇರಿಸಬೇಕಿದೆ. ಆ ಬೂತ್ ಹಳ್ಳಿಗಳಲ್ಲಿ ಕಾರ್ಯಕ್ರಮ ರೂಪಿಸಬೇಕಿದೆ. ಜೊತೆಗೆ ಯಾವುದೇ ತೀರ್ಮಾನ ಮಾಡಬೇಕು ಎಂದರೂ ಸಹ 50 ಮಂದಿಯನ್ನು ಸೇರಿಸಿ ತೀರ್ಮಾನ ಮಾಡಬೇಕಿದೆ. ಆ ಮೂಲಕ ಕಾಂಗ್ರೆಸ್ ಪಕ್ಷವನ್ನು ಕಾರ್ಯಕರ್ತರ ಪಕ್ಷವಾಗಿ ಮಾಡಬೇಕು ಅನ್ನೋದು ಡಿಕೆಶಿ ಹಾಗೂ ಮುಖಂಡರ ನಿಲುವಾಗಿದೆ.  ದೊಡ್ಡ ನಾಯಕರಾದರೂ ಸಹ ಜವಾಬ್ದಾರಿಯಿಂದ ಕಾಂಗ್ರೆಸ್ ಕುಟುಂಬ ಬೆಳೆಸಬೇಕು ಎಂದು ನಿರ್ಧಾರ ಮಾಡಲಾಗಿದ್ದು, ತಿಂಗಳಿಗೊಮ್ಮೆ ಸಿಎಂ ಅವರಿಂದ ಕಾರ್ಯಕರ್ತರ ಭೇಟಿ ಸಹ ನಡೆಯಲಿದೆ.

ಇದನ್ನೂ ವೀಕ್ಷಿಸಿ:  ನಾನೂ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿ ಪರ ನಿಲ್ತೀನಿ : ಬಿಹಾರದಲ್ಲಿ ಮೋದಿ ಹೇಳಿಕೆ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more