Congress Cadre Party: ಕಾಂಗ್ರೆಸ್ ಕುಟುಂಬ.. ಇದು ‘ಕೈ’ ಕೇಡರ್..! ಏನಿದು ಪಕ್ಷದ ಹೊಸ ಪ್ಲ್ಯಾನ್‌?

Congress Cadre Party: ಕಾಂಗ್ರೆಸ್ ಕುಟುಂಬ.. ಇದು ‘ಕೈ’ ಕೇಡರ್..! ಏನಿದು ಪಕ್ಷದ ಹೊಸ ಪ್ಲ್ಯಾನ್‌?

Published : May 28, 2024, 12:11 PM ISTUpdated : May 28, 2024, 12:12 PM IST

 ಕಾಂಗ್ರೆಸ್ ಕೇಡರ್ ಪಾರ್ಟಿ ಮಾಡಲು ಹೆಜ್ಜೆ ಇಟ್ಟಿದ್ದು, ಬೂತ್ ಮಟ್ಟದಲ್ಲಿ ಸಂಘಟನೆ ಬಲವರ್ಧನೆಗೆ ‘ಕಾಂಗ್ರೆಸ್ ಕುಟುಂಬ’ ಪ್ಲಾನ್ ರೂಪಿಸಲಾಗಿದೆ.
 

ತಳಮಟ್ಟದಿಂದ ಪಕ್ಷ ಸಂಘಟನೆಗೆ ಕಾಂಗ್ರೆಸ್ ನಿರ್ಧಾರ ಮಾಡಿದೆ. ಕಾಂಗ್ರೆಸ್  (Congress) ಪಕ್ಷ ಸಂಘಟನೆಗೆ ಹೊಸ ಕಾಯಕಲ್ಪಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ (D K Shivakumar) ಮುಂದಾಗಿದ್ದಾರೆ. ಕಾಂಗ್ರೆಸ್ ಕೇಡರ್ ಪಾರ್ಟಿ(Congress Cadre Party) ಮಾಡಲು ಹೆಜ್ಜೆ ಇಟ್ಟಿದ್ದು, ಬೂತ್ ಮಟ್ಟದಲ್ಲಿ ಸಂಘಟನೆ ಬಲವರ್ಧನೆಗೆ ‘ಕಾಂಗ್ರೆಸ್ ಕುಟುಂಬ’(Congress family) ಪ್ಲಾನ್ ರೂಪಿಸಲಾಗಿದೆ. ಜೂನ್ 1 ರಂದು ಪಕ್ಷದ ಪದಾಧಿಕಾರಿಗಳ ಸಭೆಯನ್ನು ಡಿಕೆಶಿ ಕರೆದಿದ್ದು, ಕಾಂಗ್ರೆಸ್ ಕುಟುಂಬ ಕಾರ್ಯಕ್ರಮದ ಬಗ್ಗೆ ವಿವರವಾದ ಮಾಹಿತಿ ನೀಡಲಿದ್ದಾರೆ ಎಂದು ತಿಳಿದಿಬಂದಿದೆ. 
 
 ಈ ಪ್ಲ್ಯಾನ್‌ನಲ್ಲಿ ಪ್ರತಿ ಬೂತ್‌ನಲ್ಲಿ 50 ಸದಸ್ಯರನ್ನು ಸೇರಿಸಬೇಕಿದೆ. ಆ ಬೂತ್ ಹಳ್ಳಿಗಳಲ್ಲಿ ಕಾರ್ಯಕ್ರಮ ರೂಪಿಸಬೇಕಿದೆ. ಜೊತೆಗೆ ಯಾವುದೇ ತೀರ್ಮಾನ ಮಾಡಬೇಕು ಎಂದರೂ ಸಹ 50 ಮಂದಿಯನ್ನು ಸೇರಿಸಿ ತೀರ್ಮಾನ ಮಾಡಬೇಕಿದೆ. ಆ ಮೂಲಕ ಕಾಂಗ್ರೆಸ್ ಪಕ್ಷವನ್ನು ಕಾರ್ಯಕರ್ತರ ಪಕ್ಷವಾಗಿ ಮಾಡಬೇಕು ಅನ್ನೋದು ಡಿಕೆಶಿ ಹಾಗೂ ಮುಖಂಡರ ನಿಲುವಾಗಿದೆ.  ದೊಡ್ಡ ನಾಯಕರಾದರೂ ಸಹ ಜವಾಬ್ದಾರಿಯಿಂದ ಕಾಂಗ್ರೆಸ್ ಕುಟುಂಬ ಬೆಳೆಸಬೇಕು ಎಂದು ನಿರ್ಧಾರ ಮಾಡಲಾಗಿದ್ದು, ತಿಂಗಳಿಗೊಮ್ಮೆ ಸಿಎಂ ಅವರಿಂದ ಕಾರ್ಯಕರ್ತರ ಭೇಟಿ ಸಹ ನಡೆಯಲಿದೆ.

ಇದನ್ನೂ ವೀಕ್ಷಿಸಿ:  ನಾನೂ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿ ಪರ ನಿಲ್ತೀನಿ : ಬಿಹಾರದಲ್ಲಿ ಮೋದಿ ಹೇಳಿಕೆ

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
Read more