Congress Cadre Party: ಕಾಂಗ್ರೆಸ್ ಕುಟುಂಬ.. ಇದು ‘ಕೈ’ ಕೇಡರ್..! ಏನಿದು ಪಕ್ಷದ ಹೊಸ ಪ್ಲ್ಯಾನ್‌?

Congress Cadre Party: ಕಾಂಗ್ರೆಸ್ ಕುಟುಂಬ.. ಇದು ‘ಕೈ’ ಕೇಡರ್..! ಏನಿದು ಪಕ್ಷದ ಹೊಸ ಪ್ಲ್ಯಾನ್‌?

Published : May 28, 2024, 12:11 PM ISTUpdated : May 28, 2024, 12:12 PM IST

 ಕಾಂಗ್ರೆಸ್ ಕೇಡರ್ ಪಾರ್ಟಿ ಮಾಡಲು ಹೆಜ್ಜೆ ಇಟ್ಟಿದ್ದು, ಬೂತ್ ಮಟ್ಟದಲ್ಲಿ ಸಂಘಟನೆ ಬಲವರ್ಧನೆಗೆ ‘ಕಾಂಗ್ರೆಸ್ ಕುಟುಂಬ’ ಪ್ಲಾನ್ ರೂಪಿಸಲಾಗಿದೆ.
 

ತಳಮಟ್ಟದಿಂದ ಪಕ್ಷ ಸಂಘಟನೆಗೆ ಕಾಂಗ್ರೆಸ್ ನಿರ್ಧಾರ ಮಾಡಿದೆ. ಕಾಂಗ್ರೆಸ್  (Congress) ಪಕ್ಷ ಸಂಘಟನೆಗೆ ಹೊಸ ಕಾಯಕಲ್ಪಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ (D K Shivakumar) ಮುಂದಾಗಿದ್ದಾರೆ. ಕಾಂಗ್ರೆಸ್ ಕೇಡರ್ ಪಾರ್ಟಿ(Congress Cadre Party) ಮಾಡಲು ಹೆಜ್ಜೆ ಇಟ್ಟಿದ್ದು, ಬೂತ್ ಮಟ್ಟದಲ್ಲಿ ಸಂಘಟನೆ ಬಲವರ್ಧನೆಗೆ ‘ಕಾಂಗ್ರೆಸ್ ಕುಟುಂಬ’(Congress family) ಪ್ಲಾನ್ ರೂಪಿಸಲಾಗಿದೆ. ಜೂನ್ 1 ರಂದು ಪಕ್ಷದ ಪದಾಧಿಕಾರಿಗಳ ಸಭೆಯನ್ನು ಡಿಕೆಶಿ ಕರೆದಿದ್ದು, ಕಾಂಗ್ರೆಸ್ ಕುಟುಂಬ ಕಾರ್ಯಕ್ರಮದ ಬಗ್ಗೆ ವಿವರವಾದ ಮಾಹಿತಿ ನೀಡಲಿದ್ದಾರೆ ಎಂದು ತಿಳಿದಿಬಂದಿದೆ. 
 
 ಈ ಪ್ಲ್ಯಾನ್‌ನಲ್ಲಿ ಪ್ರತಿ ಬೂತ್‌ನಲ್ಲಿ 50 ಸದಸ್ಯರನ್ನು ಸೇರಿಸಬೇಕಿದೆ. ಆ ಬೂತ್ ಹಳ್ಳಿಗಳಲ್ಲಿ ಕಾರ್ಯಕ್ರಮ ರೂಪಿಸಬೇಕಿದೆ. ಜೊತೆಗೆ ಯಾವುದೇ ತೀರ್ಮಾನ ಮಾಡಬೇಕು ಎಂದರೂ ಸಹ 50 ಮಂದಿಯನ್ನು ಸೇರಿಸಿ ತೀರ್ಮಾನ ಮಾಡಬೇಕಿದೆ. ಆ ಮೂಲಕ ಕಾಂಗ್ರೆಸ್ ಪಕ್ಷವನ್ನು ಕಾರ್ಯಕರ್ತರ ಪಕ್ಷವಾಗಿ ಮಾಡಬೇಕು ಅನ್ನೋದು ಡಿಕೆಶಿ ಹಾಗೂ ಮುಖಂಡರ ನಿಲುವಾಗಿದೆ.  ದೊಡ್ಡ ನಾಯಕರಾದರೂ ಸಹ ಜವಾಬ್ದಾರಿಯಿಂದ ಕಾಂಗ್ರೆಸ್ ಕುಟುಂಬ ಬೆಳೆಸಬೇಕು ಎಂದು ನಿರ್ಧಾರ ಮಾಡಲಾಗಿದ್ದು, ತಿಂಗಳಿಗೊಮ್ಮೆ ಸಿಎಂ ಅವರಿಂದ ಕಾರ್ಯಕರ್ತರ ಭೇಟಿ ಸಹ ನಡೆಯಲಿದೆ.

ಇದನ್ನೂ ವೀಕ್ಷಿಸಿ:  ನಾನೂ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿ ಪರ ನಿಲ್ತೀನಿ : ಬಿಹಾರದಲ್ಲಿ ಮೋದಿ ಹೇಳಿಕೆ

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more