Congress Cadre Party: ಕಾಂಗ್ರೆಸ್ ಕುಟುಂಬ.. ಇದು ‘ಕೈ’ ಕೇಡರ್..! ಏನಿದು ಪಕ್ಷದ ಹೊಸ ಪ್ಲ್ಯಾನ್‌?

Congress Cadre Party: ಕಾಂಗ್ರೆಸ್ ಕುಟುಂಬ.. ಇದು ‘ಕೈ’ ಕೇಡರ್..! ಏನಿದು ಪಕ್ಷದ ಹೊಸ ಪ್ಲ್ಯಾನ್‌?

Published : May 28, 2024, 12:11 PM ISTUpdated : May 28, 2024, 12:12 PM IST

 ಕಾಂಗ್ರೆಸ್ ಕೇಡರ್ ಪಾರ್ಟಿ ಮಾಡಲು ಹೆಜ್ಜೆ ಇಟ್ಟಿದ್ದು, ಬೂತ್ ಮಟ್ಟದಲ್ಲಿ ಸಂಘಟನೆ ಬಲವರ್ಧನೆಗೆ ‘ಕಾಂಗ್ರೆಸ್ ಕುಟುಂಬ’ ಪ್ಲಾನ್ ರೂಪಿಸಲಾಗಿದೆ.
 

ತಳಮಟ್ಟದಿಂದ ಪಕ್ಷ ಸಂಘಟನೆಗೆ ಕಾಂಗ್ರೆಸ್ ನಿರ್ಧಾರ ಮಾಡಿದೆ. ಕಾಂಗ್ರೆಸ್  (Congress) ಪಕ್ಷ ಸಂಘಟನೆಗೆ ಹೊಸ ಕಾಯಕಲ್ಪಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ (D K Shivakumar) ಮುಂದಾಗಿದ್ದಾರೆ. ಕಾಂಗ್ರೆಸ್ ಕೇಡರ್ ಪಾರ್ಟಿ(Congress Cadre Party) ಮಾಡಲು ಹೆಜ್ಜೆ ಇಟ್ಟಿದ್ದು, ಬೂತ್ ಮಟ್ಟದಲ್ಲಿ ಸಂಘಟನೆ ಬಲವರ್ಧನೆಗೆ ‘ಕಾಂಗ್ರೆಸ್ ಕುಟುಂಬ’(Congress family) ಪ್ಲಾನ್ ರೂಪಿಸಲಾಗಿದೆ. ಜೂನ್ 1 ರಂದು ಪಕ್ಷದ ಪದಾಧಿಕಾರಿಗಳ ಸಭೆಯನ್ನು ಡಿಕೆಶಿ ಕರೆದಿದ್ದು, ಕಾಂಗ್ರೆಸ್ ಕುಟುಂಬ ಕಾರ್ಯಕ್ರಮದ ಬಗ್ಗೆ ವಿವರವಾದ ಮಾಹಿತಿ ನೀಡಲಿದ್ದಾರೆ ಎಂದು ತಿಳಿದಿಬಂದಿದೆ. 
 
 ಈ ಪ್ಲ್ಯಾನ್‌ನಲ್ಲಿ ಪ್ರತಿ ಬೂತ್‌ನಲ್ಲಿ 50 ಸದಸ್ಯರನ್ನು ಸೇರಿಸಬೇಕಿದೆ. ಆ ಬೂತ್ ಹಳ್ಳಿಗಳಲ್ಲಿ ಕಾರ್ಯಕ್ರಮ ರೂಪಿಸಬೇಕಿದೆ. ಜೊತೆಗೆ ಯಾವುದೇ ತೀರ್ಮಾನ ಮಾಡಬೇಕು ಎಂದರೂ ಸಹ 50 ಮಂದಿಯನ್ನು ಸೇರಿಸಿ ತೀರ್ಮಾನ ಮಾಡಬೇಕಿದೆ. ಆ ಮೂಲಕ ಕಾಂಗ್ರೆಸ್ ಪಕ್ಷವನ್ನು ಕಾರ್ಯಕರ್ತರ ಪಕ್ಷವಾಗಿ ಮಾಡಬೇಕು ಅನ್ನೋದು ಡಿಕೆಶಿ ಹಾಗೂ ಮುಖಂಡರ ನಿಲುವಾಗಿದೆ.  ದೊಡ್ಡ ನಾಯಕರಾದರೂ ಸಹ ಜವಾಬ್ದಾರಿಯಿಂದ ಕಾಂಗ್ರೆಸ್ ಕುಟುಂಬ ಬೆಳೆಸಬೇಕು ಎಂದು ನಿರ್ಧಾರ ಮಾಡಲಾಗಿದ್ದು, ತಿಂಗಳಿಗೊಮ್ಮೆ ಸಿಎಂ ಅವರಿಂದ ಕಾರ್ಯಕರ್ತರ ಭೇಟಿ ಸಹ ನಡೆಯಲಿದೆ.

ಇದನ್ನೂ ವೀಕ್ಷಿಸಿ:  ನಾನೂ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿ ಪರ ನಿಲ್ತೀನಿ : ಬಿಹಾರದಲ್ಲಿ ಮೋದಿ ಹೇಳಿಕೆ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more