Karnataka Politics: ಸಿಎಂ ಸಿದ್ದರಾಮಯ್ಯಗೆ ಎದುರಾದ ಅನಿರೀಕ್ಷಿತ ಪ್ರಶ್ನೆ? ಈ ಉತ್ತರ ಯಾರಿಗೆ ವರದಾನ?

Karnataka Politics: ಸಿಎಂ ಸಿದ್ದರಾಮಯ್ಯಗೆ ಎದುರಾದ ಅನಿರೀಕ್ಷಿತ ಪ್ರಶ್ನೆ? ಈ ಉತ್ತರ ಯಾರಿಗೆ ವರದಾನ?

Published : Nov 01, 2025, 02:20 PM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕರ ಬಲವನ್ನು ನಂಬಿದ್ದರೆ, ಡಿಸಿಎಂ ಡಿ.ಕೆ. ಶಿವಕುಮಾರ್ ಹೈಕಮಾಂಡ್ ಕೃಪೆಯನ್ನು ಅವಲಂಬಿಸಿದ್ದಾರೆ. ಈ ಇಬ್ಬರು ನಾಯಕರ ನಡುವಿನ ಶಕ್ತಿ ಮತ್ತು ಯುಕ್ತಿಯ ಪೈಪೋಟಿಯು ರಾಜ್ಯ ರಾಜಕಾರಣದಲ್ಲಿ ಮುಂದೇನಾಗಲಿದೆ ಎಂಬ ಕುತೂಹಲವನ್ನು ಹುಟ್ಟುಹಾಕಿದೆ.

ಒಬ್ಬರಿಗೆ, ಶಾಸಕರ ಬಲವೇ ತೋಳ್ಬಲ.. ಮತ್ತೊಬ್ಬರಿಗೆ, ಹೈಕಮಾಂಡ್ ಕೃಪಾಶಿರ್ವಾದವೇ ಬಾಹುಬಲ.. ಒಬ್ಬರು ಸಿಎಮ್.. ಮತ್ತೊಬ್ಬರು ಡಿಸಿಎಮ್.. ಇಬ್ಬರೂ ಸೂಪರ್ ಸ್ಟಾರ್‌ಗಳೇ. ಆದ್ರೆ ಇಬ್ಬರ ಗೇಮ್ ಪ್ಲಾನ್ ಮಾತ್ರ ಬೇರೆ ಬೇರೆ. ಸಿದ್ದರಾಮಯ್ಯ ಅವರಿಗೆ ತಮ್ಮ ಜೊತೆಗಿರೋ ಶಾಸಕರ ಬಲದ ಮೇಲೆ ಅತಿಯಾದ ನಂಬಿಕೆ.. ಟ್ರಬಲ್‌ಶೂಟರ್ ಡಿಕೆಶಿ ಅವರಿಗೆ, ದೆಹಲಿಯ ಹೈಕಮಾಂಡ್‌ ಬಲವೇ ಬಲ.

22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
Read more