Karnataka Politics: ಸಿಎಂ ಸಿದ್ದರಾಮಯ್ಯಗೆ ಎದುರಾದ ಅನಿರೀಕ್ಷಿತ ಪ್ರಶ್ನೆ? ಈ ಉತ್ತರ ಯಾರಿಗೆ ವರದಾನ?

Karnataka Politics: ಸಿಎಂ ಸಿದ್ದರಾಮಯ್ಯಗೆ ಎದುರಾದ ಅನಿರೀಕ್ಷಿತ ಪ್ರಶ್ನೆ? ಈ ಉತ್ತರ ಯಾರಿಗೆ ವರದಾನ?

Published : Nov 01, 2025, 02:20 PM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕರ ಬಲವನ್ನು ನಂಬಿದ್ದರೆ, ಡಿಸಿಎಂ ಡಿ.ಕೆ. ಶಿವಕುಮಾರ್ ಹೈಕಮಾಂಡ್ ಕೃಪೆಯನ್ನು ಅವಲಂಬಿಸಿದ್ದಾರೆ. ಈ ಇಬ್ಬರು ನಾಯಕರ ನಡುವಿನ ಶಕ್ತಿ ಮತ್ತು ಯುಕ್ತಿಯ ಪೈಪೋಟಿಯು ರಾಜ್ಯ ರಾಜಕಾರಣದಲ್ಲಿ ಮುಂದೇನಾಗಲಿದೆ ಎಂಬ ಕುತೂಹಲವನ್ನು ಹುಟ್ಟುಹಾಕಿದೆ.

ಒಬ್ಬರಿಗೆ, ಶಾಸಕರ ಬಲವೇ ತೋಳ್ಬಲ.. ಮತ್ತೊಬ್ಬರಿಗೆ, ಹೈಕಮಾಂಡ್ ಕೃಪಾಶಿರ್ವಾದವೇ ಬಾಹುಬಲ.. ಒಬ್ಬರು ಸಿಎಮ್.. ಮತ್ತೊಬ್ಬರು ಡಿಸಿಎಮ್.. ಇಬ್ಬರೂ ಸೂಪರ್ ಸ್ಟಾರ್‌ಗಳೇ. ಆದ್ರೆ ಇಬ್ಬರ ಗೇಮ್ ಪ್ಲಾನ್ ಮಾತ್ರ ಬೇರೆ ಬೇರೆ. ಸಿದ್ದರಾಮಯ್ಯ ಅವರಿಗೆ ತಮ್ಮ ಜೊತೆಗಿರೋ ಶಾಸಕರ ಬಲದ ಮೇಲೆ ಅತಿಯಾದ ನಂಬಿಕೆ.. ಟ್ರಬಲ್‌ಶೂಟರ್ ಡಿಕೆಶಿ ಅವರಿಗೆ, ದೆಹಲಿಯ ಹೈಕಮಾಂಡ್‌ ಬಲವೇ ಬಲ.

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more