ಕಾಂಗ್ರೆಸ್ ಅಧ್ಯಕ್ಷ ರೇಸ್‌ನಿಂದ ರಾಹುಲ್ ಗಾಂಧಿ ಔಟ್: ಎದೆಗಾರಿಕೆ ಪ್ರದರ್ಶಿಸಬೇಕಿದ್ದವರು ಹಿಂದಡಿ ಇಟ್ಟದ್ದೇಕೆ?

ಕಾಂಗ್ರೆಸ್ ಅಧ್ಯಕ್ಷ ರೇಸ್‌ನಿಂದ ರಾಹುಲ್ ಗಾಂಧಿ ಔಟ್: ಎದೆಗಾರಿಕೆ ಪ್ರದರ್ಶಿಸಬೇಕಿದ್ದವರು ಹಿಂದಡಿ ಇಟ್ಟದ್ದೇಕೆ?

Published : Sep 23, 2022, 02:55 PM IST

Congress Presidential Elections: ಗಾಂಧಿ ಕುಟುಂಬದ ಹೊರತಾಗಿ ಕೈ ಪಾಳೆಯದ ಅಧ್ಯಕ್ಷ ಕುರ್ಚಿಯಲ್ಲಿ ಕೂರೋರು ಯಾರು? ಗಾಂಧಿ ಕುಟುಂಬ ಯಾರನ್ನು ಕುರ್ಚಿಯಲ್ಲಿ ಕೂರಿಸಲು ಪ್ಲಾನ್ ಮಾಡ್ತಿದೆ?

ನವದೆಹಲಿ (ಸೆ. 23):  ನಾಯಕತ್ವದ ವಿಚಾರದಲ್ಲಿ ಕಾಂಗ್ರೆಸ್‌ ಪಕ್ಷ ಅನಿಶ್ಚಿತತೆಯನ್ನು ಎದುರಿಸುತ್ತಿರುವಾಗ ಅಧ್ಯಕ್ಷೀಯ ಚುನಾವಣೆಯಿಂದ ರಾಹುಲ್‌ ಗಾಂಧಿ (Rahul Gandhi) ಹಿಂದೆ ಸರಿದಿದ್ದಾರೆ.  ರಾಹುಲ್ ಗಾಂಧಿ ಹಿಟ್ ವಿಕೆಟ್ ಆಗಿರೋದ್ರಿಂದ ಕಾಂಗ್ರೆಸ್‌ಗೆ ಹೊಸ ಅಧ್ಯಕ್ಷರು ಬರೋದು ಪಕ್ಕಾ.  ಯುದ್ಧಕಾಲದಲ್ಲಿ ಸವಾಲಿಗೆ ಬೆನ್ನು ತೋರಿಸಿ ರಾಹುಲ್ ಗಾಂಧಿ ಪಲಾಯನ ಮಾಡಿದ್ದಾರೆ. ಹೀಗಾಗಿ ಜಗತ್ತಿನ ಅತ್ಯಂತ ಹಳೆಯ ರಾಜಕೀಯ ಪಕ್ಷಕ್ಕೆ ಹೊಸ ಅಧ್ಯಕ್ಷ ಬರಲಿದ್ದಾರೆ. ಅಜ್ಜಿ ಇಂದಿರಾ ದೇಶ ಕಂಡ ಉಕ್ಕಿನ ಮಹಿಳೆ, ರಣರಂಗದಲ್ಲಿ ಬೆನ್ನು ಹಾಕಿದ್ದೇಕೆ ಇಂದಿರೆಯ ಮೊಮ್ಮಗ? ಎದೆಗಾರಿಕೆ ಪ್ರದರ್ಶಿಸಬೇಕಿದ್ದವರು ಹಿಂದಡಿ ಇಟ್ಟದ್ದೇಕೆ? ಹಾಗಾದ್ರೆ ಗಾಂಧಿ ಕುಟುಂಬದ ಹೊರತಾಗಿ ಕೈ ಪಾಳೆಯದ ಅಧ್ಯಕ್ಷ ಕುರ್ಚಿಯಲ್ಲಿ ಕೂರೋರು ಯಾರು? ಗಾಂಧಿ ಕುಟುಂಬ ಯಾರನ್ನು ಕುರ್ಚಿಯಲ್ಲಿ ಕೂರಿಸಲು ಪ್ಲಾನ್ ಮಾಡ್ತಿದೆ? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರವೇ ಸುವರ್ಣ ಫೋಕಸ್, ರಾಹುಲ್ ಗಾಂಧಿ ಹಿಟ್ ವಿಕೆಟ್

ಭಾರತ್‌ ಜೋಡೋ ಯಾತ್ರೆ ಬಳಿಕ ದೇಶದಲ್ಲಿ ಬದಲಾವಣೆ ಗಾಳಿ: ಡಿ.ಕೆ.ಶಿವಕುಮಾರ್‌

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more