ಹೆಂಗಸರಿಗಿಂತ ಈಗ ಗಂಡಸರೇ ಜಾಸ್ತಿ ಮೇಕಪ್‌ ಹಾಕಿಕೊಳ್ತಿದ್ದಾರೆ: ಡಿ.ಕೆ. ಶಿವಕುಮಾರ್‌

ಹೆಂಗಸರಿಗಿಂತ ಈಗ ಗಂಡಸರೇ ಜಾಸ್ತಿ ಮೇಕಪ್‌ ಹಾಕಿಕೊಳ್ತಿದ್ದಾರೆ: ಡಿ.ಕೆ. ಶಿವಕುಮಾರ್‌

Published : Jun 20, 2023, 04:11 PM IST

ಕೇಂದ್ರದ ವಿರುದ್ಧ ಕಾಂಗ್ರೆಸ್‌ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದೆ. 
 

ಕೇಂದ್ರ ಸರ್ಕಾರ ಅನ್ನಭಾಗ್ಯಕ್ಕೆ ಅಕ್ಕಿ ನೀಡದಿರುವುದನ್ನು ಖಂಡಿಸಿ ಉಪಮುಖ್ಯಮಂತ್ರಿ ಡಿ .ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್‌ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿತು. ಈ ಪ್ರತಿಭಟನೆಗೆ ಮಳೆಯಿದ್ದರೂ ಕಾಂಗ್ರೆಸ್‌ ಕಾರ್ಯಕರ್ತರು ಬಂದಿದ್ದರು. ಅಕ್ಕಿಯನ್ನು ಬೇಯಿಸುವ ಮೂಲಕ ಪ್ರತಿಭಟನೆ ನಡೆಸಲಾಯಿತು. ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌ ಪಾಪ ಮಹಿಳೆಯರ ಮೇಕಪ್ ಎಲ್ಲ ಹೋಯ್ತು. ನಮ್ಮ ಸಲೀಂ ಅಹ್ಮದ್ ಮೇಕಪ್ ಕೂಡ ಹೋಗಿದೆ. ರಾಮಲಿಂಗರೆಡ್ಡಿ ಮೇಕಪ್ ಹಾಕಿಲ್ಲ ಎಂದು ಹೇಳಿದರು. ಇದಕ್ಕೆ ಅಲ್ಲಿಂದ ಕಾರ್ಯಕರ್ತರೆಲ್ಲಾ ನಕ್ಕರು. ಮಳೆಗೆ ಚಳಿಗೆ ನಾವು ಹೆದರಲ್ಲ. ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡೋಣ ಎಂದು ಡಿಕೆಶಿ ಹೇಳಿದರು.

ಇದನ್ನೂ ವೀಕ್ಷಿಸಿ: 29 ವರ್ಷದ ಹೀರೋಯಿನ್‌ಗೆ 83 ವರ್ಷದ ಬಾಯ್‌ಫ್ರೆಂಡ್‌: ಮದುವೆಯಾಗದೆ ತಂದೆ ತಾಯಿಯಾದ ನಟ-ನಟಿ !

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more