ಹೆಂಗಸರಿಗಿಂತ ಈಗ ಗಂಡಸರೇ ಜಾಸ್ತಿ ಮೇಕಪ್‌ ಹಾಕಿಕೊಳ್ತಿದ್ದಾರೆ: ಡಿ.ಕೆ. ಶಿವಕುಮಾರ್‌

ಹೆಂಗಸರಿಗಿಂತ ಈಗ ಗಂಡಸರೇ ಜಾಸ್ತಿ ಮೇಕಪ್‌ ಹಾಕಿಕೊಳ್ತಿದ್ದಾರೆ: ಡಿ.ಕೆ. ಶಿವಕುಮಾರ್‌

Published : Jun 20, 2023, 04:11 PM IST

ಕೇಂದ್ರದ ವಿರುದ್ಧ ಕಾಂಗ್ರೆಸ್‌ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದೆ. 
 

ಕೇಂದ್ರ ಸರ್ಕಾರ ಅನ್ನಭಾಗ್ಯಕ್ಕೆ ಅಕ್ಕಿ ನೀಡದಿರುವುದನ್ನು ಖಂಡಿಸಿ ಉಪಮುಖ್ಯಮಂತ್ರಿ ಡಿ .ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್‌ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿತು. ಈ ಪ್ರತಿಭಟನೆಗೆ ಮಳೆಯಿದ್ದರೂ ಕಾಂಗ್ರೆಸ್‌ ಕಾರ್ಯಕರ್ತರು ಬಂದಿದ್ದರು. ಅಕ್ಕಿಯನ್ನು ಬೇಯಿಸುವ ಮೂಲಕ ಪ್ರತಿಭಟನೆ ನಡೆಸಲಾಯಿತು. ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌ ಪಾಪ ಮಹಿಳೆಯರ ಮೇಕಪ್ ಎಲ್ಲ ಹೋಯ್ತು. ನಮ್ಮ ಸಲೀಂ ಅಹ್ಮದ್ ಮೇಕಪ್ ಕೂಡ ಹೋಗಿದೆ. ರಾಮಲಿಂಗರೆಡ್ಡಿ ಮೇಕಪ್ ಹಾಕಿಲ್ಲ ಎಂದು ಹೇಳಿದರು. ಇದಕ್ಕೆ ಅಲ್ಲಿಂದ ಕಾರ್ಯಕರ್ತರೆಲ್ಲಾ ನಕ್ಕರು. ಮಳೆಗೆ ಚಳಿಗೆ ನಾವು ಹೆದರಲ್ಲ. ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡೋಣ ಎಂದು ಡಿಕೆಶಿ ಹೇಳಿದರು.

ಇದನ್ನೂ ವೀಕ್ಷಿಸಿ: 29 ವರ್ಷದ ಹೀರೋಯಿನ್‌ಗೆ 83 ವರ್ಷದ ಬಾಯ್‌ಫ್ರೆಂಡ್‌: ಮದುವೆಯಾಗದೆ ತಂದೆ ತಾಯಿಯಾದ ನಟ-ನಟಿ !

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more