ಹೆಂಗಸರಿಗಿಂತ ಈಗ ಗಂಡಸರೇ ಜಾಸ್ತಿ ಮೇಕಪ್‌ ಹಾಕಿಕೊಳ್ತಿದ್ದಾರೆ: ಡಿ.ಕೆ. ಶಿವಕುಮಾರ್‌

ಹೆಂಗಸರಿಗಿಂತ ಈಗ ಗಂಡಸರೇ ಜಾಸ್ತಿ ಮೇಕಪ್‌ ಹಾಕಿಕೊಳ್ತಿದ್ದಾರೆ: ಡಿ.ಕೆ. ಶಿವಕುಮಾರ್‌

Published : Jun 20, 2023, 04:11 PM IST

ಕೇಂದ್ರದ ವಿರುದ್ಧ ಕಾಂಗ್ರೆಸ್‌ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದೆ. 
 

ಕೇಂದ್ರ ಸರ್ಕಾರ ಅನ್ನಭಾಗ್ಯಕ್ಕೆ ಅಕ್ಕಿ ನೀಡದಿರುವುದನ್ನು ಖಂಡಿಸಿ ಉಪಮುಖ್ಯಮಂತ್ರಿ ಡಿ .ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್‌ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿತು. ಈ ಪ್ರತಿಭಟನೆಗೆ ಮಳೆಯಿದ್ದರೂ ಕಾಂಗ್ರೆಸ್‌ ಕಾರ್ಯಕರ್ತರು ಬಂದಿದ್ದರು. ಅಕ್ಕಿಯನ್ನು ಬೇಯಿಸುವ ಮೂಲಕ ಪ್ರತಿಭಟನೆ ನಡೆಸಲಾಯಿತು. ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌ ಪಾಪ ಮಹಿಳೆಯರ ಮೇಕಪ್ ಎಲ್ಲ ಹೋಯ್ತು. ನಮ್ಮ ಸಲೀಂ ಅಹ್ಮದ್ ಮೇಕಪ್ ಕೂಡ ಹೋಗಿದೆ. ರಾಮಲಿಂಗರೆಡ್ಡಿ ಮೇಕಪ್ ಹಾಕಿಲ್ಲ ಎಂದು ಹೇಳಿದರು. ಇದಕ್ಕೆ ಅಲ್ಲಿಂದ ಕಾರ್ಯಕರ್ತರೆಲ್ಲಾ ನಕ್ಕರು. ಮಳೆಗೆ ಚಳಿಗೆ ನಾವು ಹೆದರಲ್ಲ. ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡೋಣ ಎಂದು ಡಿಕೆಶಿ ಹೇಳಿದರು.

ಇದನ್ನೂ ವೀಕ್ಷಿಸಿ: 29 ವರ್ಷದ ಹೀರೋಯಿನ್‌ಗೆ 83 ವರ್ಷದ ಬಾಯ್‌ಫ್ರೆಂಡ್‌: ಮದುವೆಯಾಗದೆ ತಂದೆ ತಾಯಿಯಾದ ನಟ-ನಟಿ !

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more