ಹೆಂಗಸರಿಗಿಂತ ಈಗ ಗಂಡಸರೇ ಜಾಸ್ತಿ ಮೇಕಪ್‌ ಹಾಕಿಕೊಳ್ತಿದ್ದಾರೆ: ಡಿ.ಕೆ. ಶಿವಕುಮಾರ್‌

ಹೆಂಗಸರಿಗಿಂತ ಈಗ ಗಂಡಸರೇ ಜಾಸ್ತಿ ಮೇಕಪ್‌ ಹಾಕಿಕೊಳ್ತಿದ್ದಾರೆ: ಡಿ.ಕೆ. ಶಿವಕುಮಾರ್‌

Published : Jun 20, 2023, 04:11 PM IST

ಕೇಂದ್ರದ ವಿರುದ್ಧ ಕಾಂಗ್ರೆಸ್‌ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದೆ. 
 

ಕೇಂದ್ರ ಸರ್ಕಾರ ಅನ್ನಭಾಗ್ಯಕ್ಕೆ ಅಕ್ಕಿ ನೀಡದಿರುವುದನ್ನು ಖಂಡಿಸಿ ಉಪಮುಖ್ಯಮಂತ್ರಿ ಡಿ .ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್‌ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿತು. ಈ ಪ್ರತಿಭಟನೆಗೆ ಮಳೆಯಿದ್ದರೂ ಕಾಂಗ್ರೆಸ್‌ ಕಾರ್ಯಕರ್ತರು ಬಂದಿದ್ದರು. ಅಕ್ಕಿಯನ್ನು ಬೇಯಿಸುವ ಮೂಲಕ ಪ್ರತಿಭಟನೆ ನಡೆಸಲಾಯಿತು. ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌ ಪಾಪ ಮಹಿಳೆಯರ ಮೇಕಪ್ ಎಲ್ಲ ಹೋಯ್ತು. ನಮ್ಮ ಸಲೀಂ ಅಹ್ಮದ್ ಮೇಕಪ್ ಕೂಡ ಹೋಗಿದೆ. ರಾಮಲಿಂಗರೆಡ್ಡಿ ಮೇಕಪ್ ಹಾಕಿಲ್ಲ ಎಂದು ಹೇಳಿದರು. ಇದಕ್ಕೆ ಅಲ್ಲಿಂದ ಕಾರ್ಯಕರ್ತರೆಲ್ಲಾ ನಕ್ಕರು. ಮಳೆಗೆ ಚಳಿಗೆ ನಾವು ಹೆದರಲ್ಲ. ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡೋಣ ಎಂದು ಡಿಕೆಶಿ ಹೇಳಿದರು.

ಇದನ್ನೂ ವೀಕ್ಷಿಸಿ: 29 ವರ್ಷದ ಹೀರೋಯಿನ್‌ಗೆ 83 ವರ್ಷದ ಬಾಯ್‌ಫ್ರೆಂಡ್‌: ಮದುವೆಯಾಗದೆ ತಂದೆ ತಾಯಿಯಾದ ನಟ-ನಟಿ !

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more