ಗಾಂಧಿ ಹೆಸ್ರಿನಲ್ಲಿ ತಲೆಮಾರಿಗೆ ಆಗುವಷ್ಟು ಮಾಡ್ಕೊಂಡಿದ್ದೇವೆ, ಕಾಂಗ್ರೆಸ್ ನಾಯಕನ ಋಣಸಂದಾಯದ ಮಾತು!

ಗಾಂಧಿ ಹೆಸ್ರಿನಲ್ಲಿ ತಲೆಮಾರಿಗೆ ಆಗುವಷ್ಟು ಮಾಡ್ಕೊಂಡಿದ್ದೇವೆ, ಕಾಂಗ್ರೆಸ್ ನಾಯಕನ ಋಣಸಂದಾಯದ ಮಾತು!

Published : Jul 21, 2022, 08:54 PM IST

ಸೋನಿಯಾ ಗಾಂಧಿ ಇಡಿ ಪ್ರತಿಭಟನೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಮಾತನಾಡಿದ ನಾಯಕ ರಮೇಶ್ ಕುಮಾರ್ ಭಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದು ರಮೇಶ್ ಕುಮಾರ್ ಹೇಳಿಕೆಯಿಂದ ಕಾಂಗ್ರೆಸ್ ಆಡಳಿತದ ಹೆಸರಿನಲ್ಲಿ ಅಸಲಿಗೆ ಮಾಡಿದ್ದೇನು? ಅನ್ನೋ ಪ್ರಶ್ನೆ ಎದುರಾಗಿದೆ.

ಗಾಂಧಿ ಹೆಸರಿನಲ್ಲಿ ಮೂರು ನಾಲ್ಕು ತಲೆಮಾರಿಗೆ ಆಗುವಷ್ಟು ಮಾಡಿಕೊಂಡಿದ್ದೇವೆ. ಇದೀಗ ಸೋನಿಯಾ ಗಾಂಧಿಗೆ ನಾವು ಶಕ್ತಿ ತುಂಬಬೇಕು. ನಾವು ಪ್ರತಿಭಟನೆ ಮೂಲಕ ಅವರಿಗೆ ಕೊಂಚ ಸಮಾಧಾನ ತರಬೇಕು. ಇದು ಋಣಸಂದಾಯ. ಇಷ್ಟು ಮಾಡದಿದ್ದರೆ ನಾವು ತಿನ್ನುವ ಅನ್ನದಲ್ಲಿ ಹುಳ ಬೀಳುತ್ತದೆ ಎಂದು ಕಾಂಗ್ರೆಸ್ ನಾಯಕ ರಮೇಶ್ ಕುಮಾರ್ ಹೇಳಿದ್ದಾರೆ. ಸೋನಿಯಾ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಆಯೋಜಿಸಿದ ಪ್ರತಿಭಟನೆಯಲ್ಲಿ ರಮೇಶ್ ಕುಮಾರ್ ಹೇಳಿಕೆ ಭಾರಿ ವಿವಾದ ಸೃಷ್ಟಿಸಿದೆ .
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more