ಗಾಂಧಿ ಹೆಸ್ರಿನಲ್ಲಿ ತಲೆಮಾರಿಗೆ ಆಗುವಷ್ಟು ಮಾಡ್ಕೊಂಡಿದ್ದೇವೆ, ಕಾಂಗ್ರೆಸ್ ನಾಯಕನ ಋಣಸಂದಾಯದ ಮಾತು!

ಗಾಂಧಿ ಹೆಸ್ರಿನಲ್ಲಿ ತಲೆಮಾರಿಗೆ ಆಗುವಷ್ಟು ಮಾಡ್ಕೊಂಡಿದ್ದೇವೆ, ಕಾಂಗ್ರೆಸ್ ನಾಯಕನ ಋಣಸಂದಾಯದ ಮಾತು!

Published : Jul 21, 2022, 08:54 PM IST

ಸೋನಿಯಾ ಗಾಂಧಿ ಇಡಿ ಪ್ರತಿಭಟನೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಮಾತನಾಡಿದ ನಾಯಕ ರಮೇಶ್ ಕುಮಾರ್ ಭಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದು ರಮೇಶ್ ಕುಮಾರ್ ಹೇಳಿಕೆಯಿಂದ ಕಾಂಗ್ರೆಸ್ ಆಡಳಿತದ ಹೆಸರಿನಲ್ಲಿ ಅಸಲಿಗೆ ಮಾಡಿದ್ದೇನು? ಅನ್ನೋ ಪ್ರಶ್ನೆ ಎದುರಾಗಿದೆ.

ಗಾಂಧಿ ಹೆಸರಿನಲ್ಲಿ ಮೂರು ನಾಲ್ಕು ತಲೆಮಾರಿಗೆ ಆಗುವಷ್ಟು ಮಾಡಿಕೊಂಡಿದ್ದೇವೆ. ಇದೀಗ ಸೋನಿಯಾ ಗಾಂಧಿಗೆ ನಾವು ಶಕ್ತಿ ತುಂಬಬೇಕು. ನಾವು ಪ್ರತಿಭಟನೆ ಮೂಲಕ ಅವರಿಗೆ ಕೊಂಚ ಸಮಾಧಾನ ತರಬೇಕು. ಇದು ಋಣಸಂದಾಯ. ಇಷ್ಟು ಮಾಡದಿದ್ದರೆ ನಾವು ತಿನ್ನುವ ಅನ್ನದಲ್ಲಿ ಹುಳ ಬೀಳುತ್ತದೆ ಎಂದು ಕಾಂಗ್ರೆಸ್ ನಾಯಕ ರಮೇಶ್ ಕುಮಾರ್ ಹೇಳಿದ್ದಾರೆ. ಸೋನಿಯಾ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಆಯೋಜಿಸಿದ ಪ್ರತಿಭಟನೆಯಲ್ಲಿ ರಮೇಶ್ ಕುಮಾರ್ ಹೇಳಿಕೆ ಭಾರಿ ವಿವಾದ ಸೃಷ್ಟಿಸಿದೆ .
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more