ಕೇಂದ್ರದಿಂದ ಸಂಪೂರ್ಣ ಬರ ಪರಿಹಾರ ಬಿಡುಗಡೆಗೆ ಒತ್ತಾಯ: ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಪ್ರತಿಭಟನೆ

ಕೇಂದ್ರದಿಂದ ಸಂಪೂರ್ಣ ಬರ ಪರಿಹಾರ ಬಿಡುಗಡೆಗೆ ಒತ್ತಾಯ: ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಪ್ರತಿಭಟನೆ

Published : Apr 28, 2024, 11:12 AM ISTUpdated : Apr 28, 2024, 11:13 AM IST

ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡುವೆ ಬರ ಬಡಿದಾಟ ನಿಂತತೆ ಕಾಣುತ್ತಿಲ್ಲ. ಸಂಪೂರ್ಣ ಬರ ಪರಿಹಾರಕ್ಕೆ ಆಗ್ರಹಿಸಿ ಕಾಂಗ್ರೆಸ್‌ ಇಂದು ಮತ್ತೆ ಪ್ರತಿಭಟನೆ ನಡೆಸಲಿದೆ.

ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡುವೆ ಬರ ಬಡಿದಾಟ ನಿಂತತೆ ಕಾಣುತ್ತಿಲ್ಲ. ಬರ ಪರಿಹಾರಕ್ಕಾಗಿ(Drought relief) ಕೇಂದ್ರದ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ರಾಜ್ಯ ಸರ್ಕಾರ, ಪರಿಹಾರ ಬಂದಮೇಲೂ ಕೇಂದ್ರದ ವಿರುದ್ಧ ಪ್ರತಿಭಟನೆ(Protest) ನಡೆಸಲು ಮುಂದಾಗಿದೆ. ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್(Congress) ನಾಯಕರು ಇಂದು ಪ್ರೊಟೆಸ್ಟ್ ನಡೆಸಲಿದ್ದಾರೆ. ಸಿಎಂ ಸಿದ್ದರಾಮಯ್ಯ(Siddaramaiah), ಡಿಸಿಎಂ ಡಿಕೆಶಿ(DK shivakumar) ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ. 18,172 ಕೋಟಿ ಬರ ಪರಿಹಾರಕ್ಕೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿತ್ತು. ಆದ್ರೆ 3,454 ಕೋಟಿ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಹೀಗಾಗಿ ಸಂಪೂರ್ಣ ಬರ ಪರಿಹಾರ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುವುದು.

ಇದನ್ನೂ ವೀಕ್ಷಿಸಿ:  Jr. NTR Angry on Fan: ಏಕಾಏಕಿ ಅಭಿಮಾನಿ ಮೇಲೆ ಜೂ.ಎನ್‌ಟಿಆರ್ ಕೆಂಡಾಮಂಡಲ: ಅಸಲಿಗೆ ನಡೆದಿದ್ದೇನು?

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more