ಕೇಂದ್ರದಿಂದ ಸಂಪೂರ್ಣ ಬರ ಪರಿಹಾರ ಬಿಡುಗಡೆಗೆ ಒತ್ತಾಯ: ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಪ್ರತಿಭಟನೆ

ಕೇಂದ್ರದಿಂದ ಸಂಪೂರ್ಣ ಬರ ಪರಿಹಾರ ಬಿಡುಗಡೆಗೆ ಒತ್ತಾಯ: ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಪ್ರತಿಭಟನೆ

Published : Apr 28, 2024, 11:12 AM ISTUpdated : Apr 28, 2024, 11:13 AM IST

ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡುವೆ ಬರ ಬಡಿದಾಟ ನಿಂತತೆ ಕಾಣುತ್ತಿಲ್ಲ. ಸಂಪೂರ್ಣ ಬರ ಪರಿಹಾರಕ್ಕೆ ಆಗ್ರಹಿಸಿ ಕಾಂಗ್ರೆಸ್‌ ಇಂದು ಮತ್ತೆ ಪ್ರತಿಭಟನೆ ನಡೆಸಲಿದೆ.

ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಡುವೆ ಬರ ಬಡಿದಾಟ ನಿಂತತೆ ಕಾಣುತ್ತಿಲ್ಲ. ಬರ ಪರಿಹಾರಕ್ಕಾಗಿ(Drought relief) ಕೇಂದ್ರದ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ರಾಜ್ಯ ಸರ್ಕಾರ, ಪರಿಹಾರ ಬಂದಮೇಲೂ ಕೇಂದ್ರದ ವಿರುದ್ಧ ಪ್ರತಿಭಟನೆ(Protest) ನಡೆಸಲು ಮುಂದಾಗಿದೆ. ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್(Congress) ನಾಯಕರು ಇಂದು ಪ್ರೊಟೆಸ್ಟ್ ನಡೆಸಲಿದ್ದಾರೆ. ಸಿಎಂ ಸಿದ್ದರಾಮಯ್ಯ(Siddaramaiah), ಡಿಸಿಎಂ ಡಿಕೆಶಿ(DK shivakumar) ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ. 18,172 ಕೋಟಿ ಬರ ಪರಿಹಾರಕ್ಕೆ ರಾಜ್ಯ ಸರ್ಕಾರ ಮನವಿ ಸಲ್ಲಿಸಿತ್ತು. ಆದ್ರೆ 3,454 ಕೋಟಿ ಹಣವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಹೀಗಾಗಿ ಸಂಪೂರ್ಣ ಬರ ಪರಿಹಾರ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುವುದು.

ಇದನ್ನೂ ವೀಕ್ಷಿಸಿ:  Jr. NTR Angry on Fan: ಏಕಾಏಕಿ ಅಭಿಮಾನಿ ಮೇಲೆ ಜೂ.ಎನ್‌ಟಿಆರ್ ಕೆಂಡಾಮಂಡಲ: ಅಸಲಿಗೆ ನಡೆದಿದ್ದೇನು?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more