ಅಧಿವೇಶನದಲ್ಲಿ ವಿಪಕ್ಷಗಳ ದಿಕ್ಕು ತಪ್ಪಿಸಲು ಹೊರಟಿತಾ ಕಾಂಗ್ರೆಸ್‌?: ಸದನದಲ್ಲಿ ಕಾಯ್ದೆ ಕದನಕ್ಕೆ ತಾತ್ಕಾಲಿಕ ಬ್ರೇಕ್‌..!

ಅಧಿವೇಶನದಲ್ಲಿ ವಿಪಕ್ಷಗಳ ದಿಕ್ಕು ತಪ್ಪಿಸಲು ಹೊರಟಿತಾ ಕಾಂಗ್ರೆಸ್‌?: ಸದನದಲ್ಲಿ ಕಾಯ್ದೆ ಕದನಕ್ಕೆ ತಾತ್ಕಾಲಿಕ ಬ್ರೇಕ್‌..!

Published : Jul 04, 2023, 10:29 AM IST

ಈ ಬಾರಿಯ ಅಧಿವೇಶನದಲ್ಲಿ ಕಾಂಗ್ರೆಸ್‌ ಗೋ ಹತ್ಯೆ, ಮತಾಂತರ ನಿಷೇಧ ಕಾಯ್ದೆ ವಾಪಸ್‌ ಪಡೆಯುವುದು ಅನುಮಾನ ಎನ್ನಲಾಗ್ತಿದೆ.
 

ಬೆಂಗಳೂರು: ಕಾಂಗ್ರೆಸ್‌ ಚುನಾವಣೆ ಸಮಯದಲ್ಲಿ ತನ್ನ ಪ್ರಣಾಳಿಕೆಯಲ್ಲಿ ಬಿಜೆಪಿಯ ಕೆಲವು ಜನ ವಿರೋಧಿ ಕಾಯ್ದೆಗಳನ್ನು ಅಧಿಕಾರಕ್ಕೆ ಬಂದ ಬಳಿಕ ವಾಪಸ್ ಪಡೆಯುವುದಾಗಿ ಹೇಳಿತ್ತು. ಆದ್ರೆ ಇದೀಗ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ನಿರ್ಧಾರಕ್ಕೆ ತಾತ್ಕಾಲಿಕ ಬ್ರೇಕ್‌ ಹಾಕಿದೆ. ಹೌದು, ಈ ಅಧಿವೇಶನದಲ್ಲಿ ಗೋ ಹತ್ಯೆ, ಮತಾಂತರ ನಿಷೇಧ ಕಾಯ್ದೆ ವಾಪಸ್‌ ಪಡೆಯುವುದು ಅನುಮಾನ ಎನ್ನಲಾಗ್ತಿದೆ. ಲೋಕಸಭಾ ಚುನಾವಣೆ ಇರುವ ಹಿನ್ನೆಲೆ ಕಾಂಗ್ರೆಸ್‌ ಈ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ. ಹೈಕಮಾಂಡ್‌ ಸೂಚನೆ ಮೇರೆಗೆ ಸದ್ಯಕ್ಕೆ ಕಾಂಗ್ರೆಸ್ ಈ ನಿರ್ಧಾರಕ್ಕೆ ಬಂದಿದೆ.  

ಇದನ್ನೂ ವೀಕ್ಷಿಸಿ:  ಸಾಕ್ಷಿ ಮುಂದಿಟ್ರೂ ಆರೋಪಗಳನ್ನು ಒಪ್ಪದ ಅಜಿತ್‌ ರೈ: ದಾಳಿಗೂ ಮುನ್ನವೇ ಸಿಕ್ಕಿತ್ತಾ ಸೂಚನೆ ?

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more