ಭಜರಂಗದಳ ಬ್ಯಾನ್‌ ನಿರ್ಧಾರಕ್ಕೆ ಬದ್ದ ಎಂದ ಕಾಂಗ್ರೆಸ್‌: ಹೆಚ್ಚಾಗುತ್ತಾ  ಕಾರ್ಯಕರ್ತರ ಆಕ್ರೋಶ ?

ಭಜರಂಗದಳ ಬ್ಯಾನ್‌ ನಿರ್ಧಾರಕ್ಕೆ ಬದ್ದ ಎಂದ ಕಾಂಗ್ರೆಸ್‌: ಹೆಚ್ಚಾಗುತ್ತಾ ಕಾರ್ಯಕರ್ತರ ಆಕ್ರೋಶ ?

Published : May 03, 2023, 06:40 PM IST

ಭಜರಂಗದಳ ಬ್ಯಾನ್‌ ವಿಚಾರಕ್ಕೆ ಕಾಂಗ್ರೆಸ್‌ನಿಂದ ಮತ್ತೊಂದು ಹೇಳಿಕೆ ಬಂದಿದ್ದು, ನಮ್ಮ ನಿರ್ಧಾರಕ್ಕೆ ನಾವು ಬದ್ಧ ಎಂದು ಹೇಳಿದೆ.  

ಭಜರಂಗದಳ ಬ್ಯಾನ್‌ ವಿಚಾರ ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿದ್ದು,  ನಮ್ಮ ನಿರ್ಧಾರಕ್ಕೆ ನಾವು ಬದ್ಧ ಎಂದು ಕಾಂಗ್ರೆಸ್‌ ಹೇಳಿಕೆ ನೀಡಿದೆ. ಈ ಮೂಲಕ ಭಜರಂಗದಳದ ಕಾರ್ಯಕರ್ತರ ಕಣ್ಣನ್ನು ಇನ್ನಷ್ಟು ಕೆಂಪಾಗಿಸಿದೆ. ಹಾಗೆಯೇ ಹನುಮಂತನಿಗೂ ಭಜರಂಗದಳಕ್ಕೂ ಯಾವುದೇ ಸಂಬಂಧ ಇಲ್ಲ ಎಂದಿರುವ ಕಾಂಗ್ರೆಸ್‌, ಈ ಮೂಲಕ ಬಿಜೆಪಿ ವಿರುದ್ಧ ತನ್ನದೇ ಆದ ರೀತಿಯಲ್ಲಿ ಹೋರಾಟಕ್ಕೆ ಸಜ್ಜಾಗಿದೆ. ಜೊತೆಗೆ ರಾಜ್ಯದಲ್ಲಿ ಈ ಸಂಬಂಧ ನಡೆಯುತ್ತಿರುವ ಬೆಳವಣಿಗೆ ಹಿನ್ನೆಲೆ ಸಭೆ ನಡೆಸಲಿದ್ದು, ಡ್ಯಾಮೇಜ್‌ ಕಂಟ್ರೋಲ್‌ಗೆ ಯತ್ನಿಸುತ್ತಿದೆ. 

ಇದನ್ನೂ ವೀಕ್ಷಿಸಿ: 'ಕೈ' ವಿರುದ್ಧ ಭಜರಂಗದಳ ಅಭಿಯಾನ: ನಾಳೆ ಸಂಜೆ ರಾಜ್ಯಾದ್ಯಂತ ಹನುಮಾನ್‌ ಚಾಲೀಸಾ ಪಠಣ

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more