ಭಜರಂಗದಳ ಬ್ಯಾನ್‌ ನಿರ್ಧಾರಕ್ಕೆ ಬದ್ದ ಎಂದ ಕಾಂಗ್ರೆಸ್‌: ಹೆಚ್ಚಾಗುತ್ತಾ  ಕಾರ್ಯಕರ್ತರ ಆಕ್ರೋಶ ?

ಭಜರಂಗದಳ ಬ್ಯಾನ್‌ ನಿರ್ಧಾರಕ್ಕೆ ಬದ್ದ ಎಂದ ಕಾಂಗ್ರೆಸ್‌: ಹೆಚ್ಚಾಗುತ್ತಾ ಕಾರ್ಯಕರ್ತರ ಆಕ್ರೋಶ ?

Published : May 03, 2023, 06:40 PM IST

ಭಜರಂಗದಳ ಬ್ಯಾನ್‌ ವಿಚಾರಕ್ಕೆ ಕಾಂಗ್ರೆಸ್‌ನಿಂದ ಮತ್ತೊಂದು ಹೇಳಿಕೆ ಬಂದಿದ್ದು, ನಮ್ಮ ನಿರ್ಧಾರಕ್ಕೆ ನಾವು ಬದ್ಧ ಎಂದು ಹೇಳಿದೆ.  

ಭಜರಂಗದಳ ಬ್ಯಾನ್‌ ವಿಚಾರ ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿದ್ದು,  ನಮ್ಮ ನಿರ್ಧಾರಕ್ಕೆ ನಾವು ಬದ್ಧ ಎಂದು ಕಾಂಗ್ರೆಸ್‌ ಹೇಳಿಕೆ ನೀಡಿದೆ. ಈ ಮೂಲಕ ಭಜರಂಗದಳದ ಕಾರ್ಯಕರ್ತರ ಕಣ್ಣನ್ನು ಇನ್ನಷ್ಟು ಕೆಂಪಾಗಿಸಿದೆ. ಹಾಗೆಯೇ ಹನುಮಂತನಿಗೂ ಭಜರಂಗದಳಕ್ಕೂ ಯಾವುದೇ ಸಂಬಂಧ ಇಲ್ಲ ಎಂದಿರುವ ಕಾಂಗ್ರೆಸ್‌, ಈ ಮೂಲಕ ಬಿಜೆಪಿ ವಿರುದ್ಧ ತನ್ನದೇ ಆದ ರೀತಿಯಲ್ಲಿ ಹೋರಾಟಕ್ಕೆ ಸಜ್ಜಾಗಿದೆ. ಜೊತೆಗೆ ರಾಜ್ಯದಲ್ಲಿ ಈ ಸಂಬಂಧ ನಡೆಯುತ್ತಿರುವ ಬೆಳವಣಿಗೆ ಹಿನ್ನೆಲೆ ಸಭೆ ನಡೆಸಲಿದ್ದು, ಡ್ಯಾಮೇಜ್‌ ಕಂಟ್ರೋಲ್‌ಗೆ ಯತ್ನಿಸುತ್ತಿದೆ. 

ಇದನ್ನೂ ವೀಕ್ಷಿಸಿ: 'ಕೈ' ವಿರುದ್ಧ ಭಜರಂಗದಳ ಅಭಿಯಾನ: ನಾಳೆ ಸಂಜೆ ರಾಜ್ಯಾದ್ಯಂತ ಹನುಮಾನ್‌ ಚಾಲೀಸಾ ಪಠಣ

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
Read more