ಭಜರಂಗದಳ ಬ್ಯಾನ್‌ ನಿರ್ಧಾರಕ್ಕೆ ಬದ್ದ ಎಂದ ಕಾಂಗ್ರೆಸ್‌: ಹೆಚ್ಚಾಗುತ್ತಾ  ಕಾರ್ಯಕರ್ತರ ಆಕ್ರೋಶ ?

ಭಜರಂಗದಳ ಬ್ಯಾನ್‌ ನಿರ್ಧಾರಕ್ಕೆ ಬದ್ದ ಎಂದ ಕಾಂಗ್ರೆಸ್‌: ಹೆಚ್ಚಾಗುತ್ತಾ ಕಾರ್ಯಕರ್ತರ ಆಕ್ರೋಶ ?

Published : May 03, 2023, 06:40 PM IST

ಭಜರಂಗದಳ ಬ್ಯಾನ್‌ ವಿಚಾರಕ್ಕೆ ಕಾಂಗ್ರೆಸ್‌ನಿಂದ ಮತ್ತೊಂದು ಹೇಳಿಕೆ ಬಂದಿದ್ದು, ನಮ್ಮ ನಿರ್ಧಾರಕ್ಕೆ ನಾವು ಬದ್ಧ ಎಂದು ಹೇಳಿದೆ.  

ಭಜರಂಗದಳ ಬ್ಯಾನ್‌ ವಿಚಾರ ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿದ್ದು,  ನಮ್ಮ ನಿರ್ಧಾರಕ್ಕೆ ನಾವು ಬದ್ಧ ಎಂದು ಕಾಂಗ್ರೆಸ್‌ ಹೇಳಿಕೆ ನೀಡಿದೆ. ಈ ಮೂಲಕ ಭಜರಂಗದಳದ ಕಾರ್ಯಕರ್ತರ ಕಣ್ಣನ್ನು ಇನ್ನಷ್ಟು ಕೆಂಪಾಗಿಸಿದೆ. ಹಾಗೆಯೇ ಹನುಮಂತನಿಗೂ ಭಜರಂಗದಳಕ್ಕೂ ಯಾವುದೇ ಸಂಬಂಧ ಇಲ್ಲ ಎಂದಿರುವ ಕಾಂಗ್ರೆಸ್‌, ಈ ಮೂಲಕ ಬಿಜೆಪಿ ವಿರುದ್ಧ ತನ್ನದೇ ಆದ ರೀತಿಯಲ್ಲಿ ಹೋರಾಟಕ್ಕೆ ಸಜ್ಜಾಗಿದೆ. ಜೊತೆಗೆ ರಾಜ್ಯದಲ್ಲಿ ಈ ಸಂಬಂಧ ನಡೆಯುತ್ತಿರುವ ಬೆಳವಣಿಗೆ ಹಿನ್ನೆಲೆ ಸಭೆ ನಡೆಸಲಿದ್ದು, ಡ್ಯಾಮೇಜ್‌ ಕಂಟ್ರೋಲ್‌ಗೆ ಯತ್ನಿಸುತ್ತಿದೆ. 

ಇದನ್ನೂ ವೀಕ್ಷಿಸಿ: 'ಕೈ' ವಿರುದ್ಧ ಭಜರಂಗದಳ ಅಭಿಯಾನ: ನಾಳೆ ಸಂಜೆ ರಾಜ್ಯಾದ್ಯಂತ ಹನುಮಾನ್‌ ಚಾಲೀಸಾ ಪಠಣ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more