ಭಜರಂಗದಳ ಬ್ಯಾನ್‌ ನಿರ್ಧಾರಕ್ಕೆ ಬದ್ದ ಎಂದ ಕಾಂಗ್ರೆಸ್‌: ಹೆಚ್ಚಾಗುತ್ತಾ  ಕಾರ್ಯಕರ್ತರ ಆಕ್ರೋಶ ?

ಭಜರಂಗದಳ ಬ್ಯಾನ್‌ ನಿರ್ಧಾರಕ್ಕೆ ಬದ್ದ ಎಂದ ಕಾಂಗ್ರೆಸ್‌: ಹೆಚ್ಚಾಗುತ್ತಾ ಕಾರ್ಯಕರ್ತರ ಆಕ್ರೋಶ ?

Published : May 03, 2023, 06:40 PM IST

ಭಜರಂಗದಳ ಬ್ಯಾನ್‌ ವಿಚಾರಕ್ಕೆ ಕಾಂಗ್ರೆಸ್‌ನಿಂದ ಮತ್ತೊಂದು ಹೇಳಿಕೆ ಬಂದಿದ್ದು, ನಮ್ಮ ನಿರ್ಧಾರಕ್ಕೆ ನಾವು ಬದ್ಧ ಎಂದು ಹೇಳಿದೆ.  

ಭಜರಂಗದಳ ಬ್ಯಾನ್‌ ವಿಚಾರ ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿದ್ದು,  ನಮ್ಮ ನಿರ್ಧಾರಕ್ಕೆ ನಾವು ಬದ್ಧ ಎಂದು ಕಾಂಗ್ರೆಸ್‌ ಹೇಳಿಕೆ ನೀಡಿದೆ. ಈ ಮೂಲಕ ಭಜರಂಗದಳದ ಕಾರ್ಯಕರ್ತರ ಕಣ್ಣನ್ನು ಇನ್ನಷ್ಟು ಕೆಂಪಾಗಿಸಿದೆ. ಹಾಗೆಯೇ ಹನುಮಂತನಿಗೂ ಭಜರಂಗದಳಕ್ಕೂ ಯಾವುದೇ ಸಂಬಂಧ ಇಲ್ಲ ಎಂದಿರುವ ಕಾಂಗ್ರೆಸ್‌, ಈ ಮೂಲಕ ಬಿಜೆಪಿ ವಿರುದ್ಧ ತನ್ನದೇ ಆದ ರೀತಿಯಲ್ಲಿ ಹೋರಾಟಕ್ಕೆ ಸಜ್ಜಾಗಿದೆ. ಜೊತೆಗೆ ರಾಜ್ಯದಲ್ಲಿ ಈ ಸಂಬಂಧ ನಡೆಯುತ್ತಿರುವ ಬೆಳವಣಿಗೆ ಹಿನ್ನೆಲೆ ಸಭೆ ನಡೆಸಲಿದ್ದು, ಡ್ಯಾಮೇಜ್‌ ಕಂಟ್ರೋಲ್‌ಗೆ ಯತ್ನಿಸುತ್ತಿದೆ. 

ಇದನ್ನೂ ವೀಕ್ಷಿಸಿ: 'ಕೈ' ವಿರುದ್ಧ ಭಜರಂಗದಳ ಅಭಿಯಾನ: ನಾಳೆ ಸಂಜೆ ರಾಜ್ಯಾದ್ಯಂತ ಹನುಮಾನ್‌ ಚಾಲೀಸಾ ಪಠಣ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more