ಭಜರಂಗದಳ ಬ್ಯಾನ್‌ ನಿರ್ಧಾರಕ್ಕೆ ಬದ್ದ ಎಂದ ಕಾಂಗ್ರೆಸ್‌: ಹೆಚ್ಚಾಗುತ್ತಾ  ಕಾರ್ಯಕರ್ತರ ಆಕ್ರೋಶ ?

ಭಜರಂಗದಳ ಬ್ಯಾನ್‌ ನಿರ್ಧಾರಕ್ಕೆ ಬದ್ದ ಎಂದ ಕಾಂಗ್ರೆಸ್‌: ಹೆಚ್ಚಾಗುತ್ತಾ ಕಾರ್ಯಕರ್ತರ ಆಕ್ರೋಶ ?

Published : May 03, 2023, 06:40 PM IST

ಭಜರಂಗದಳ ಬ್ಯಾನ್‌ ವಿಚಾರಕ್ಕೆ ಕಾಂಗ್ರೆಸ್‌ನಿಂದ ಮತ್ತೊಂದು ಹೇಳಿಕೆ ಬಂದಿದ್ದು, ನಮ್ಮ ನಿರ್ಧಾರಕ್ಕೆ ನಾವು ಬದ್ಧ ಎಂದು ಹೇಳಿದೆ.  

ಭಜರಂಗದಳ ಬ್ಯಾನ್‌ ವಿಚಾರ ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿದ್ದು,  ನಮ್ಮ ನಿರ್ಧಾರಕ್ಕೆ ನಾವು ಬದ್ಧ ಎಂದು ಕಾಂಗ್ರೆಸ್‌ ಹೇಳಿಕೆ ನೀಡಿದೆ. ಈ ಮೂಲಕ ಭಜರಂಗದಳದ ಕಾರ್ಯಕರ್ತರ ಕಣ್ಣನ್ನು ಇನ್ನಷ್ಟು ಕೆಂಪಾಗಿಸಿದೆ. ಹಾಗೆಯೇ ಹನುಮಂತನಿಗೂ ಭಜರಂಗದಳಕ್ಕೂ ಯಾವುದೇ ಸಂಬಂಧ ಇಲ್ಲ ಎಂದಿರುವ ಕಾಂಗ್ರೆಸ್‌, ಈ ಮೂಲಕ ಬಿಜೆಪಿ ವಿರುದ್ಧ ತನ್ನದೇ ಆದ ರೀತಿಯಲ್ಲಿ ಹೋರಾಟಕ್ಕೆ ಸಜ್ಜಾಗಿದೆ. ಜೊತೆಗೆ ರಾಜ್ಯದಲ್ಲಿ ಈ ಸಂಬಂಧ ನಡೆಯುತ್ತಿರುವ ಬೆಳವಣಿಗೆ ಹಿನ್ನೆಲೆ ಸಭೆ ನಡೆಸಲಿದ್ದು, ಡ್ಯಾಮೇಜ್‌ ಕಂಟ್ರೋಲ್‌ಗೆ ಯತ್ನಿಸುತ್ತಿದೆ. 

ಇದನ್ನೂ ವೀಕ್ಷಿಸಿ: 'ಕೈ' ವಿರುದ್ಧ ಭಜರಂಗದಳ ಅಭಿಯಾನ: ನಾಳೆ ಸಂಜೆ ರಾಜ್ಯಾದ್ಯಂತ ಹನುಮಾನ್‌ ಚಾಲೀಸಾ ಪಠಣ

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more