ಮುಂಬರುವ ಸಿಎಂ ಕೂಡ ಭ್ರಷ್ಟರೇ ಬರೋದು: ಸಿದ್ದು ಭವಿಷ್ಯ

ಮುಂಬರುವ ಸಿಎಂ ಕೂಡ ಭ್ರಷ್ಟರೇ ಬರೋದು: ಸಿದ್ದು ಭವಿಷ್ಯ

Published : Jul 22, 2021, 03:31 PM IST

ಹೈಕಮಾಂಡ್‌ ಸಹ ಮುಂದಿನ ಸಿಎಂ ಯಾರು ಎನ್ನುವ ಒಂದೂ ಸುಳಿವು ಕೊಟ್ಟಿಲ್ಲ. ಆದ್ರೆ, ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿ,  ಮುಂಬರುವ ಸಿಎಂ ಕೂಡ ಭ್ರಷ್ಟರೇ ಬರೋದು ಎಂದು ಭವಿಷ್ಯ ನುಡಿದಿದ್ದಾರೆ. ಹಾಗಾದ್ರೆ ಯಾರು ಅವರು..?

ಬೆಂಗಳೂರು, (ಜು.22): ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಖಚಿತವಾಗಿದ್ದು, ಸ್ವತಃ ಬಿಎಸ್ ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ಆದ್ರೆ, ಮುಂದಿನ ಸಿಎಂ ಯಾರು ಎನ್ನುವುದು ಮಾತ್ರ ತೀವ್ರ ಕುತೂಹಲ ಮೂಡಿಸಿದೆ.

ನಾಯಕತ್ವ ಬದಲಾವಣೆ ಮಧ್ಯೆ ಶ್ರೀರಾಮುಲು ಕನಸು ನನಸಾಗುವ ಸಮಯ ಬಂತಾ?

ಇನ್ನು ಈ ಬಗ್ಗೆ ಹೈಕಮಾಂಡ್‌ ಸಹ ಮುಂದಿನ ಸಿಎಂ ಯಾರು ಎನ್ನುವ ಒಂದೂ ಸುಳಿವು ಕೊಟ್ಟಿಲ್ಲ. ಆದ್ರೆ, ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿ,  ಮುಂಬರುವ ಸಿಎಂ ಕೂಡ ಭ್ರಷ್ಟರೇ ಬರೋದು ಎಂದು ಭವಿಷ್ಯ ನುಡಿದಿದ್ದಾರೆ. ಹಾಗಾದ್ರೆ ಯಾರು ಅವರು..?

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!