ಮುಂಬರುವ ಸಿಎಂ ಕೂಡ ಭ್ರಷ್ಟರೇ ಬರೋದು: ಸಿದ್ದು ಭವಿಷ್ಯ

ಮುಂಬರುವ ಸಿಎಂ ಕೂಡ ಭ್ರಷ್ಟರೇ ಬರೋದು: ಸಿದ್ದು ಭವಿಷ್ಯ

Published : Jul 22, 2021, 03:31 PM IST

ಹೈಕಮಾಂಡ್‌ ಸಹ ಮುಂದಿನ ಸಿಎಂ ಯಾರು ಎನ್ನುವ ಒಂದೂ ಸುಳಿವು ಕೊಟ್ಟಿಲ್ಲ. ಆದ್ರೆ, ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿ,  ಮುಂಬರುವ ಸಿಎಂ ಕೂಡ ಭ್ರಷ್ಟರೇ ಬರೋದು ಎಂದು ಭವಿಷ್ಯ ನುಡಿದಿದ್ದಾರೆ. ಹಾಗಾದ್ರೆ ಯಾರು ಅವರು..?

ಬೆಂಗಳೂರು, (ಜು.22): ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಖಚಿತವಾಗಿದ್ದು, ಸ್ವತಃ ಬಿಎಸ್ ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ಆದ್ರೆ, ಮುಂದಿನ ಸಿಎಂ ಯಾರು ಎನ್ನುವುದು ಮಾತ್ರ ತೀವ್ರ ಕುತೂಹಲ ಮೂಡಿಸಿದೆ.

ನಾಯಕತ್ವ ಬದಲಾವಣೆ ಮಧ್ಯೆ ಶ್ರೀರಾಮುಲು ಕನಸು ನನಸಾಗುವ ಸಮಯ ಬಂತಾ?

ಇನ್ನು ಈ ಬಗ್ಗೆ ಹೈಕಮಾಂಡ್‌ ಸಹ ಮುಂದಿನ ಸಿಎಂ ಯಾರು ಎನ್ನುವ ಒಂದೂ ಸುಳಿವು ಕೊಟ್ಟಿಲ್ಲ. ಆದ್ರೆ, ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿ,  ಮುಂಬರುವ ಸಿಎಂ ಕೂಡ ಭ್ರಷ್ಟರೇ ಬರೋದು ಎಂದು ಭವಿಷ್ಯ ನುಡಿದಿದ್ದಾರೆ. ಹಾಗಾದ್ರೆ ಯಾರು ಅವರು..?

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!