ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ: ಕೊಟ್ಟ ಮಾತನ್ನು ಉಳಿಸಿಕೊಂಡ ಸಿದ್ದರಾಮಯ್ಯ!

ಕಾಂಗ್ರೆಸ್ 2ನೇ ಪಟ್ಟಿ ಬಿಡುಗಡೆ: ಕೊಟ್ಟ ಮಾತನ್ನು ಉಳಿಸಿಕೊಂಡ ಸಿದ್ದರಾಮಯ್ಯ!

Published : Apr 06, 2023, 06:12 PM IST

2004ರಲ್ಲಿ ಚುನಾವಣೆಯಲ್ಲಿ ಜೆಡಿಎಸ್‌ನಲ್ಲಿ‌ದ್ದಾಗ ನನಗೆ ಟಿಕೆಟ್ ತಪ್ಪಿಸಿದ್ದ ಸಿದ್ದರಾಮಯ್ಯ ಅವರು ಈಗ ಟಿಕೆಟ್‌ ಕೊಡಿಸಿ ಮಾತು ಉಳಿಸಿಕೊಂಡಿದ್ದಾರೆ ಎಂದು ಬಿ.ಎಲ್. ದೇವರಾಜು ಹೇಳಿದರು.

ಮಂಡ್ಯ (ಏ.06): ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಕೊಟ್ಟ ಮಾತನ್ನು ಸಿದ್ದರಾಮಯ್ಯ ಅವರು ಉಳಿಸಿಕೊಂಡಿದ್ದಾರೆ. 2004ರಲ್ಲಿ ಸಿದ್ದರಾಮಯ್ಯ ಜೆಡಿಎಸ್‌ನಲ್ಲಿ‌ದ್ದಾಗ ಬಿ.ಎಲ್.ದೇವರಾಜುಗೆ ಟಿಕೆಟ್ ತಪ್ಪಿಸಿದ್ದ ಸಿದ್ದರಾಮಯ್ಯ ಈಗ ಟಿಕೆಟ್‌ ಕೊಡಿಸಿ ಮಾತು ಉಳಿಸಿಕೊಂಡಿದ್ದಾರೆ ಎಂದು ಬಿ.ಎಲ್. ದೇವರಾಜು ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿ ಅವರು, ಈ ಹಿಂದೆ ಸಿದ್ದರಾಮಯ್ಯ ಅವರು ನಾನು ಜೆಡಿಎಸ್‌ನಲ್ಲಿದ್ದಾಗ ಕೆ.ಆರ್. ಪೇಟೆಯ ವಿಧಾನಸಭಾ ಕ್ಷೇತ್ರದ ಟಿಕೆಟ್‌ ಸಿಗುವುದನ್ನು ತಪ್ಪಿಸಿದ್ದರು. ಆಗ ನನಗೆ ಟಿಕೆಟ್‌ ತಪ್ಪಿಸಿ ದಿ.ಕೃಷ್ಣ ಅವರಿಗೆ ಟಿಕೆಟ್‌ ಕೊಡಿಸಿದ್ದರು. ಆಗ ಸ್ವತಃ ದೇವೇಗೌಡರೇ ದೇವರಾಜಿಗೆ ಟಿಕೆಟ್‌ ನೀಡಬೇಕು ಎಂದು ಹೇಳಿಕೊಂಡಿದ್ದರು. ಅಂದಿನಿಂದಲೂ ಅವರು ಅನ್ಯಾಯ ಮಾಡಿದ ಮನೋಭಾವ ಕಾಡುತ್ತಿದೆ ಎಂದು ಹೇಳುತ್ತಾ ಬಂದಿದ್ದರು. ಇತ್ತೀಚೆಗೆ ನೀನು ಕಾಂಗ್ರೆಸ್‌ಗೆ ಬಾರಯ್ಯ ನಿನಗೆ ಟಿಕೆಟ್‌ ಕೊಡಿಸುವುದು ನನ್ನ ಜವಾಬ್ದಾರಿ ಎಂದು ಮಾತನ್ನು ಕೊಟ್ಟಿದ್ದರು. ಅದರಂತೆ 2023ರ ಚುನಾವಣೆಯಲ್ಲಿ ನನಗೆ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಲು ಟಿಕೆಟ್‌ ಕೊಡಿಸುವ ಮೂಲಕ ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ. ಈ ಹಿಂದೆ ಜೆಡಿಎಸ್‌ನಲ್ಲಿ ಇದ್ದಾಗ ಆಗಿದ್ದ ಅನ್ಯಾಯವನ್ನು ಈಗ ಸರಿಪಿಸಿ ನ್ಯಾಯ ಒದಗಿಸಿದ್ದಾರೆ ಎಂದು ಹೇಳಿದರು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more