ಕಾಂಗ್ರೆಸ್‌ ಫೈನಲ್‌ ಪಟ್ಟಿ ಬಿಡುಗಡೆ: ಹೈಕಮಾಂಡ್‌ ಲೆಕ್ಕಾಚಾರವೇನು?

ಕಾಂಗ್ರೆಸ್‌ ಫೈನಲ್‌ ಪಟ್ಟಿ ಬಿಡುಗಡೆ: ಹೈಕಮಾಂಡ್‌ ಲೆಕ್ಕಾಚಾರವೇನು?

Published : Apr 20, 2023, 10:44 AM ISTUpdated : Apr 20, 2023, 10:51 AM IST

ಕಾಂಗ್ರೆಸ್‌ನ ಆರನೇ ಪಟ್ಟಿ ತಡರಾತ್ರಿ ಬಿಡುಗಡೆ
5 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ
ರಾಯಚೂರು ಅಭ್ಯರ್ಥಿ ಮೊಹಮ್ಮದ್ ಶಾಲಾಂ

ಮೇ. 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ತಡರಾತ್ರಿ ಅಭ್ಯರ್ಥಿಗಳ ಆರನೇ ಪಟ್ಟಿ ಬಿಡುಗಡೆ ಮಾಡಿದೆ. ಗುರುವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಹೀಗಾಗಿ ಕಾಂಗ್ರೆಸ್ ಬುಧವಾರ ತಡರಾತ್ರಿ ಕೊನೆಯ ಪಟ್ಟಿ ಬಿಡುಗಡೆ ಮಾಡಿದ್ದು, ಐದು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ರಾಯಚೂರು ಅಭ್ಯರ್ಥಿಯಾಗಿ ಮೊಹಮ್ಮದ್ ಶಾಲಾಂ, ಶಿಡ್ಲಘಟ್ಟಕ್ಕೆ ಬಿ.ವಿ. ರಾಜೀವ್ ಗೌಡ, ಸಿವಿ ರಾಮನ್ ನಗರ ಅಭ್ಯರ್ಥಿಯಾಗಿ ಎಸ್.ಆನಂದ ಕುಮಾರ್, ಅರಕಲಗೂಡಿನಲ್ಲಿ ಹೆಚ್.ಪಿ.ಶ್ರೀಧರ್ ಗೌಡ ಹಾಗೂ ಮಂಗಳೂರು ನಗರ ಉತ್ತರದಲ್ಲಿ ಇನಾಯತ್ ಅಲಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: ಬೆಳಗಾವಿ ಬಂಡಾಯ ಶಮನ: ನಾಯಕರ ಜೊತೆ ಬಿ.ಎಲ್. ಸಂತೋಷ್‌ ಸಭೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more