ಪಾದಯಾತ್ರೆ ಮಾಡೋದು ಅವಿವೇಕಿಗಳ ಕೆಲಸ, ಮತ್ತೆ ಶುರುವಾಯ್ತು ಮೇಕೆದಾಟು ವಾಕ್ಸಮರ

ಪಾದಯಾತ್ರೆ ಮಾಡೋದು ಅವಿವೇಕಿಗಳ ಕೆಲಸ, ಮತ್ತೆ ಶುರುವಾಯ್ತು ಮೇಕೆದಾಟು ವಾಕ್ಸಮರ

Published : Feb 20, 2022, 07:35 PM IST

ಮೇಕೆದಾಟು ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಹೀಗಿದ್ದರೂ ಪಾದಯಾತ್ರೆ ಮಾಡೋದು ಅವಿವೇಕಿಗಳ ಕೆಲಸ ಎಂದು ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ಬಿಜೆಪಿ ರೈತ ಮುಖಂಡ ಅಮ್ಮನಪುರ ಮಲ್ಲೇಶ್  ಕಿಡಿಕಾರಿದ್ದಾರೆ.

ಬೆಂಗಳೂರು, (ಫೆ.20): ಮೇಕೆದಾಟು ಯೋಜನೆ (Mekedatu Project) ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ‘ನಮ್ಮ ನೀರು, ನಮ್ಮ ಹಕ್ಕು' ಪಾದಯಾತ್ರೆಯನ್ನು(Congress Padayatre) ಫೆಬ್ರವರಿ 27 ರಂದು ರಾಮನಗರದಿಂದ ಪುನರಾರಂಭಿಸಲಿದೆ. 

Mekedatu Padayatre ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಮತ್ತೆ ಶುರು, ಕೊಂಚ ಬದಲಾವಣೆ ಅಷ್ಟೇ

ಎರಡನೇ ಹಂತದ ಮೇಕೆದಾಟು ಪಾದಯಾತ್ರೆ ವಿಚಾರವಾಗಿ ಚನ್ನಪಟ್ಟಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ಸಂಸದ ಡಿ.ಕೆ.ಸುರೇಶ್ ಪೂರ್ವಭಾವಿ ಸಭೆ ನಡೆಸಿದ್ದಾರೆ.

ಮೇಕೆದಾಟು ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಹೀಗಿದ್ದರೂ ಪಾದಯಾತ್ರೆ ಮಾಡೋದು ಅವಿವೇಕಿಗಳ ಕೆಲಸ ಎಂದು ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ಬಿಜೆಪಿ ರೈತ ಮುಖಂಡ ಅಮ್ಮನಪುರ ಮಲ್ಲೇಶ್  ಕಿಡಿಕಾರಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more