ಪಾದಯಾತ್ರೆ ಮಾಡೋದು ಅವಿವೇಕಿಗಳ ಕೆಲಸ, ಮತ್ತೆ ಶುರುವಾಯ್ತು ಮೇಕೆದಾಟು ವಾಕ್ಸಮರ

ಪಾದಯಾತ್ರೆ ಮಾಡೋದು ಅವಿವೇಕಿಗಳ ಕೆಲಸ, ಮತ್ತೆ ಶುರುವಾಯ್ತು ಮೇಕೆದಾಟು ವಾಕ್ಸಮರ

Published : Feb 20, 2022, 07:35 PM IST

ಮೇಕೆದಾಟು ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಹೀಗಿದ್ದರೂ ಪಾದಯಾತ್ರೆ ಮಾಡೋದು ಅವಿವೇಕಿಗಳ ಕೆಲಸ ಎಂದು ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ಬಿಜೆಪಿ ರೈತ ಮುಖಂಡ ಅಮ್ಮನಪುರ ಮಲ್ಲೇಶ್  ಕಿಡಿಕಾರಿದ್ದಾರೆ.

ಬೆಂಗಳೂರು, (ಫೆ.20): ಮೇಕೆದಾಟು ಯೋಜನೆ (Mekedatu Project) ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ‘ನಮ್ಮ ನೀರು, ನಮ್ಮ ಹಕ್ಕು' ಪಾದಯಾತ್ರೆಯನ್ನು(Congress Padayatre) ಫೆಬ್ರವರಿ 27 ರಂದು ರಾಮನಗರದಿಂದ ಪುನರಾರಂಭಿಸಲಿದೆ. 

Mekedatu Padayatre ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಮತ್ತೆ ಶುರು, ಕೊಂಚ ಬದಲಾವಣೆ ಅಷ್ಟೇ

ಎರಡನೇ ಹಂತದ ಮೇಕೆದಾಟು ಪಾದಯಾತ್ರೆ ವಿಚಾರವಾಗಿ ಚನ್ನಪಟ್ಟಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ಸಂಸದ ಡಿ.ಕೆ.ಸುರೇಶ್ ಪೂರ್ವಭಾವಿ ಸಭೆ ನಡೆಸಿದ್ದಾರೆ.

ಮೇಕೆದಾಟು ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಹೀಗಿದ್ದರೂ ಪಾದಯಾತ್ರೆ ಮಾಡೋದು ಅವಿವೇಕಿಗಳ ಕೆಲಸ ಎಂದು ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ಬಿಜೆಪಿ ರೈತ ಮುಖಂಡ ಅಮ್ಮನಪುರ ಮಲ್ಲೇಶ್  ಕಿಡಿಕಾರಿದ್ದಾರೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
Read more