ಪಾದಯಾತ್ರೆ ಮಾಡೋದು ಅವಿವೇಕಿಗಳ ಕೆಲಸ, ಮತ್ತೆ ಶುರುವಾಯ್ತು ಮೇಕೆದಾಟು ವಾಕ್ಸಮರ

ಪಾದಯಾತ್ರೆ ಮಾಡೋದು ಅವಿವೇಕಿಗಳ ಕೆಲಸ, ಮತ್ತೆ ಶುರುವಾಯ್ತು ಮೇಕೆದಾಟು ವಾಕ್ಸಮರ

Published : Feb 20, 2022, 07:35 PM IST

ಮೇಕೆದಾಟು ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಹೀಗಿದ್ದರೂ ಪಾದಯಾತ್ರೆ ಮಾಡೋದು ಅವಿವೇಕಿಗಳ ಕೆಲಸ ಎಂದು ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ಬಿಜೆಪಿ ರೈತ ಮುಖಂಡ ಅಮ್ಮನಪುರ ಮಲ್ಲೇಶ್  ಕಿಡಿಕಾರಿದ್ದಾರೆ.

ಬೆಂಗಳೂರು, (ಫೆ.20): ಮೇಕೆದಾಟು ಯೋಜನೆ (Mekedatu Project) ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ‘ನಮ್ಮ ನೀರು, ನಮ್ಮ ಹಕ್ಕು' ಪಾದಯಾತ್ರೆಯನ್ನು(Congress Padayatre) ಫೆಬ್ರವರಿ 27 ರಂದು ರಾಮನಗರದಿಂದ ಪುನರಾರಂಭಿಸಲಿದೆ. 

Mekedatu Padayatre ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಮತ್ತೆ ಶುರು, ಕೊಂಚ ಬದಲಾವಣೆ ಅಷ್ಟೇ

ಎರಡನೇ ಹಂತದ ಮೇಕೆದಾಟು ಪಾದಯಾತ್ರೆ ವಿಚಾರವಾಗಿ ಚನ್ನಪಟ್ಟಣದ ಖಾಸಗಿ ಕಲ್ಯಾಣ ಮಂಟಪದಲ್ಲಿ ಸಂಸದ ಡಿ.ಕೆ.ಸುರೇಶ್ ಪೂರ್ವಭಾವಿ ಸಭೆ ನಡೆಸಿದ್ದಾರೆ.

ಮೇಕೆದಾಟು ಬಗ್ಗೆ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಹೀಗಿದ್ದರೂ ಪಾದಯಾತ್ರೆ ಮಾಡೋದು ಅವಿವೇಕಿಗಳ ಕೆಲಸ ಎಂದು ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ಬಿಜೆಪಿ ರೈತ ಮುಖಂಡ ಅಮ್ಮನಪುರ ಮಲ್ಲೇಶ್  ಕಿಡಿಕಾರಿದ್ದಾರೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more