ಸಿದ್ದರಾಮಯ್ಯ ಸೋಲಿಸಲು ಕಾಂಗ್ರೆಸ್‌ನಲ್ಲೇ ಸ್ಕೆಚ್! ಎಚ್‌ಡಿಕೆ ಹೊಸ ಬಾಂಬ್!

ಸಿದ್ದರಾಮಯ್ಯ ಸೋಲಿಸಲು ಕಾಂಗ್ರೆಸ್‌ನಲ್ಲೇ ಸ್ಕೆಚ್! ಎಚ್‌ಡಿಕೆ ಹೊಸ ಬಾಂಬ್!

Published : Mar 22, 2023, 06:46 PM IST

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್‌ನ ವಿರುದ್ಧ ಹೊಸ ಬಾಂಬ್‌ ಸಿಡಿಸಿದ್ದಾರೆ. ಕಾಂಗ್ರೆಸ್‌ನ ಸಿಎಂ ಅಭ್ಯರ್ಥಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಸ್ವತಃ ಕಾಂಗ್ರೆಸ್‌ ನಲ್ಲಿಯೇ ಸ್ಕೆಚ್‌ ಹಾಕಲಾಗಿದೆ.

ಬೆಂಗಳೂರು (ಮಾ.22): ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್‌ನ ವಿರುದ್ಧ ಹೊಸ ಬಾಂಬ್‌ ಸಿಡಿಸಿದ್ದಾರೆ. ಕಾಂಗ್ರೆಸ್‌ನ ಸಿಎಂ ಅಭ್ಯರ್ಥಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಸ್ವತಃ ಕಾಂಗ್ರೆಸ್‌ ನಲ್ಲಿಯೇ ಸ್ಕೆಚ್‌ ಹಾಕಲಾಗಿದೆ.

ಒಬ್ಬ ಶಾಸಕಾಂಗ ಪಕ್ಷದ ನಾಯಕರು ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಆಗಿರುತ್ತಾರೆ. ಆದರೆ, ಒಂದು ರಾಷ್ಟ್ರೀಯ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯೇ ತಮಗೆ ಕ್ಷೇತ್ರ ಹುಡುಕಾಟದ ಗೊಂದಲ ಸೃಷ್ಟಿ ಮಾಡಿಕೊಂಡಿದ್ದಾರೆ. ಇನ್ನು ಮುಂದಿನ ಸಿಎಂ ಅಭ್ಯರ್ಥಿಗೇ ಒಂದು ಕ್ಷೇತ್ರ ಸಿಗುತ್ತಿಲ್ಲ ಎಂದರೆ ಏನು ಅರ್ಥ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಹೇಳಿಕೆ ನೀಡಿದ್ದಾರೆ. ನಾಡಿನ ಜನತೆ ಅಥವಾ ಬೇರೆಯವರು ಚರ್ಚೆ ಮಾಡುವ ಬದಲೇ, ಸ್ವತಃ ಅವರೇ  ಗೊಂದಲ ಸೃಷ್ಟಿ ಮಾಡಿಕೊಂಡಿದ್ದಾರೆ. ಇದರಿಂದ ಅವರಲ್ಲಿ ಹೊಂದಾಣಿಕೆ ಕೊರತೆ ಇದೆ ಎಂಬುದು ಸ್ಪಷ್ಟವಾಗಲಿದೆ. ಆದ್ದರಿಂದ ಎಚ್ಚರಿಕೆಯಿಂದ ನಡೆ ಇಡಬೇಕು ಎಂದು ಗೊಂದಲಕ್ಕೆ ಬಿದ್ದಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more