ಸಿದ್ದರಾಮಯ್ಯ ಸೋಲಿಸಲು ಕಾಂಗ್ರೆಸ್‌ನಲ್ಲೇ ಸ್ಕೆಚ್! ಎಚ್‌ಡಿಕೆ ಹೊಸ ಬಾಂಬ್!

ಸಿದ್ದರಾಮಯ್ಯ ಸೋಲಿಸಲು ಕಾಂಗ್ರೆಸ್‌ನಲ್ಲೇ ಸ್ಕೆಚ್! ಎಚ್‌ಡಿಕೆ ಹೊಸ ಬಾಂಬ್!

Published : Mar 22, 2023, 06:46 PM IST

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್‌ನ ವಿರುದ್ಧ ಹೊಸ ಬಾಂಬ್‌ ಸಿಡಿಸಿದ್ದಾರೆ. ಕಾಂಗ್ರೆಸ್‌ನ ಸಿಎಂ ಅಭ್ಯರ್ಥಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಸ್ವತಃ ಕಾಂಗ್ರೆಸ್‌ ನಲ್ಲಿಯೇ ಸ್ಕೆಚ್‌ ಹಾಕಲಾಗಿದೆ.

ಬೆಂಗಳೂರು (ಮಾ.22): ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಾಂಗ್ರೆಸ್‌ನ ವಿರುದ್ಧ ಹೊಸ ಬಾಂಬ್‌ ಸಿಡಿಸಿದ್ದಾರೆ. ಕಾಂಗ್ರೆಸ್‌ನ ಸಿಎಂ ಅಭ್ಯರ್ಥಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಸ್ವತಃ ಕಾಂಗ್ರೆಸ್‌ ನಲ್ಲಿಯೇ ಸ್ಕೆಚ್‌ ಹಾಕಲಾಗಿದೆ.

ಒಬ್ಬ ಶಾಸಕಾಂಗ ಪಕ್ಷದ ನಾಯಕರು ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಆಗಿರುತ್ತಾರೆ. ಆದರೆ, ಒಂದು ರಾಷ್ಟ್ರೀಯ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯೇ ತಮಗೆ ಕ್ಷೇತ್ರ ಹುಡುಕಾಟದ ಗೊಂದಲ ಸೃಷ್ಟಿ ಮಾಡಿಕೊಂಡಿದ್ದಾರೆ. ಇನ್ನು ಮುಂದಿನ ಸಿಎಂ ಅಭ್ಯರ್ಥಿಗೇ ಒಂದು ಕ್ಷೇತ್ರ ಸಿಗುತ್ತಿಲ್ಲ ಎಂದರೆ ಏನು ಅರ್ಥ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಹೇಳಿಕೆ ನೀಡಿದ್ದಾರೆ. ನಾಡಿನ ಜನತೆ ಅಥವಾ ಬೇರೆಯವರು ಚರ್ಚೆ ಮಾಡುವ ಬದಲೇ, ಸ್ವತಃ ಅವರೇ  ಗೊಂದಲ ಸೃಷ್ಟಿ ಮಾಡಿಕೊಂಡಿದ್ದಾರೆ. ಇದರಿಂದ ಅವರಲ್ಲಿ ಹೊಂದಾಣಿಕೆ ಕೊರತೆ ಇದೆ ಎಂಬುದು ಸ್ಪಷ್ಟವಾಗಲಿದೆ. ಆದ್ದರಿಂದ ಎಚ್ಚರಿಕೆಯಿಂದ ನಡೆ ಇಡಬೇಕು ಎಂದು ಗೊಂದಲಕ್ಕೆ ಬಿದ್ದಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
Read more