ವಿಜಯೇಂದ್ರ ಕೇವಲ ಯಡಿಯೂರಪ್ಪ ಬಣಕ್ಕೆ ಮಾತ್ರ ಅಧ್ಯಕ್ಷರು, ಕಾಂಗ್ರೆಸ್ ಟಾಂಗ್!

ವಿಜಯೇಂದ್ರ ಕೇವಲ ಯಡಿಯೂರಪ್ಪ ಬಣಕ್ಕೆ ಮಾತ್ರ ಅಧ್ಯಕ್ಷರು, ಕಾಂಗ್ರೆಸ್ ಟಾಂಗ್!

Published : Nov 15, 2023, 11:50 PM IST

ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ, ಕಾರ್ಯಕರ್ತರಲ್ಲಿ ಸಂಭ್ರಮ, ಹಿರಿಯರ ಅಸಮಾಧಾನ, ವಿಜಯೇಂದ್ರ ಪಟ್ಟಾಭಿಷೇಕಕ್ಕೆ ಹಲವರು ಗೈರು, ಬಿಜೆಪಿ ಟೀಕಿಸಿದ ಕಾಂಗ್ರೆಸ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಬಿವೈ ವಿಜಯೇಂದ್ರಗೆ ಇಂದು ಅಧಿಕೃತವಾಗಿ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ನೀಡಿ ಅಧಿಕಾರ ಹಸ್ತಾಂತರಿಸಲಾಗಿದೆ. ಬಿಜೆಪಿ ಕಚೇರಿಯಲ್ಲಿ ವಿಜಯೇಂದ್ರ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಿ ಬರಮಾಡಿಕೊಳ್ಳಲಾಗಿತ್ತು. ಅಧಿಕಾರ ಸ್ವೀಕರಿಸಿದ ವಿಜಯೇಂದ್ರ ಮಹತ್ವದ ಸಂದೇಶ ಸಾರಿಸಿದ್ದಾರೆ.ಆದರೆ ಕೆಲ ಹಿರಿಯರು ಮುನಿಸಿಕೊಂಡಿದ್ದಾರೆ. ಇಂದಿನ ಕಾರ್ಯಕ್ರಮಕ್ಕೂ ಗೈರಾಗಿದ್ದಾರೆ. ಈ ಪೈಕಿ ವಿ ಸೋಮಣ್ಣ, ಯತ್ನಾಳ್, ಎಸ್‌ಟಿ ಸೋಮಶೇಖರ್ ಸೇರಿದಂತೆ ಕೆಲ ನಾಯಕರು ಕಾರ್ಯಕ್ರಮದಿಂದ ದೂರ ಉಳಿದಿದ್ದರು. ಇದೇ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್ ಟೀಕಿಸಿದೆ.  ಬಿಜೆಪಿಯಲ್ಲಿ ಭಿನ್ನಮತ, ಅಸಮಾಧಾನ ಹೆಚ್ಚಾಗಿದೆ. ವಿಜಯೇಂದ್ರ ಕೇವಲ ಯಡಿಯೂರಪ್ಪ ಬಣಕ್ಕೆ ಮಾತ್ರ ಅಧ್ಯಕ್ಷರು ಎಂದು ಟಾಂಗ್ ನೀಡಿದೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more