ವಿಜಯೇಂದ್ರ ಕೇವಲ ಯಡಿಯೂರಪ್ಪ ಬಣಕ್ಕೆ ಮಾತ್ರ ಅಧ್ಯಕ್ಷರು, ಕಾಂಗ್ರೆಸ್ ಟಾಂಗ್!

ವಿಜಯೇಂದ್ರ ಕೇವಲ ಯಡಿಯೂರಪ್ಪ ಬಣಕ್ಕೆ ಮಾತ್ರ ಅಧ್ಯಕ್ಷರು, ಕಾಂಗ್ರೆಸ್ ಟಾಂಗ್!

Published : Nov 15, 2023, 11:50 PM IST

ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ, ಕಾರ್ಯಕರ್ತರಲ್ಲಿ ಸಂಭ್ರಮ, ಹಿರಿಯರ ಅಸಮಾಧಾನ, ವಿಜಯೇಂದ್ರ ಪಟ್ಟಾಭಿಷೇಕಕ್ಕೆ ಹಲವರು ಗೈರು, ಬಿಜೆಪಿ ಟೀಕಿಸಿದ ಕಾಂಗ್ರೆಸ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಬಿವೈ ವಿಜಯೇಂದ್ರಗೆ ಇಂದು ಅಧಿಕೃತವಾಗಿ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ನೀಡಿ ಅಧಿಕಾರ ಹಸ್ತಾಂತರಿಸಲಾಗಿದೆ. ಬಿಜೆಪಿ ಕಚೇರಿಯಲ್ಲಿ ವಿಜಯೇಂದ್ರ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಿ ಬರಮಾಡಿಕೊಳ್ಳಲಾಗಿತ್ತು. ಅಧಿಕಾರ ಸ್ವೀಕರಿಸಿದ ವಿಜಯೇಂದ್ರ ಮಹತ್ವದ ಸಂದೇಶ ಸಾರಿಸಿದ್ದಾರೆ.ಆದರೆ ಕೆಲ ಹಿರಿಯರು ಮುನಿಸಿಕೊಂಡಿದ್ದಾರೆ. ಇಂದಿನ ಕಾರ್ಯಕ್ರಮಕ್ಕೂ ಗೈರಾಗಿದ್ದಾರೆ. ಈ ಪೈಕಿ ವಿ ಸೋಮಣ್ಣ, ಯತ್ನಾಳ್, ಎಸ್‌ಟಿ ಸೋಮಶೇಖರ್ ಸೇರಿದಂತೆ ಕೆಲ ನಾಯಕರು ಕಾರ್ಯಕ್ರಮದಿಂದ ದೂರ ಉಳಿದಿದ್ದರು. ಇದೇ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್ ಟೀಕಿಸಿದೆ.  ಬಿಜೆಪಿಯಲ್ಲಿ ಭಿನ್ನಮತ, ಅಸಮಾಧಾನ ಹೆಚ್ಚಾಗಿದೆ. ವಿಜಯೇಂದ್ರ ಕೇವಲ ಯಡಿಯೂರಪ್ಪ ಬಣಕ್ಕೆ ಮಾತ್ರ ಅಧ್ಯಕ್ಷರು ಎಂದು ಟಾಂಗ್ ನೀಡಿದೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more