ವಿಜಯೇಂದ್ರ ಕೇವಲ ಯಡಿಯೂರಪ್ಪ ಬಣಕ್ಕೆ ಮಾತ್ರ ಅಧ್ಯಕ್ಷರು, ಕಾಂಗ್ರೆಸ್ ಟಾಂಗ್!

ವಿಜಯೇಂದ್ರ ಕೇವಲ ಯಡಿಯೂರಪ್ಪ ಬಣಕ್ಕೆ ಮಾತ್ರ ಅಧ್ಯಕ್ಷರು, ಕಾಂಗ್ರೆಸ್ ಟಾಂಗ್!

Published : Nov 15, 2023, 11:50 PM IST

ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ, ಕಾರ್ಯಕರ್ತರಲ್ಲಿ ಸಂಭ್ರಮ, ಹಿರಿಯರ ಅಸಮಾಧಾನ, ವಿಜಯೇಂದ್ರ ಪಟ್ಟಾಭಿಷೇಕಕ್ಕೆ ಹಲವರು ಗೈರು, ಬಿಜೆಪಿ ಟೀಕಿಸಿದ ಕಾಂಗ್ರೆಸ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಬಿವೈ ವಿಜಯೇಂದ್ರಗೆ ಇಂದು ಅಧಿಕೃತವಾಗಿ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ನೀಡಿ ಅಧಿಕಾರ ಹಸ್ತಾಂತರಿಸಲಾಗಿದೆ. ಬಿಜೆಪಿ ಕಚೇರಿಯಲ್ಲಿ ವಿಜಯೇಂದ್ರ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಿ ಬರಮಾಡಿಕೊಳ್ಳಲಾಗಿತ್ತು. ಅಧಿಕಾರ ಸ್ವೀಕರಿಸಿದ ವಿಜಯೇಂದ್ರ ಮಹತ್ವದ ಸಂದೇಶ ಸಾರಿಸಿದ್ದಾರೆ.ಆದರೆ ಕೆಲ ಹಿರಿಯರು ಮುನಿಸಿಕೊಂಡಿದ್ದಾರೆ. ಇಂದಿನ ಕಾರ್ಯಕ್ರಮಕ್ಕೂ ಗೈರಾಗಿದ್ದಾರೆ. ಈ ಪೈಕಿ ವಿ ಸೋಮಣ್ಣ, ಯತ್ನಾಳ್, ಎಸ್‌ಟಿ ಸೋಮಶೇಖರ್ ಸೇರಿದಂತೆ ಕೆಲ ನಾಯಕರು ಕಾರ್ಯಕ್ರಮದಿಂದ ದೂರ ಉಳಿದಿದ್ದರು. ಇದೇ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್ ಟೀಕಿಸಿದೆ.  ಬಿಜೆಪಿಯಲ್ಲಿ ಭಿನ್ನಮತ, ಅಸಮಾಧಾನ ಹೆಚ್ಚಾಗಿದೆ. ವಿಜಯೇಂದ್ರ ಕೇವಲ ಯಡಿಯೂರಪ್ಪ ಬಣಕ್ಕೆ ಮಾತ್ರ ಅಧ್ಯಕ್ಷರು ಎಂದು ಟಾಂಗ್ ನೀಡಿದೆ.

43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
Read more