ವಿಜಯೇಂದ್ರ ಕೇವಲ ಯಡಿಯೂರಪ್ಪ ಬಣಕ್ಕೆ ಮಾತ್ರ ಅಧ್ಯಕ್ಷರು, ಕಾಂಗ್ರೆಸ್ ಟಾಂಗ್!

ವಿಜಯೇಂದ್ರ ಕೇವಲ ಯಡಿಯೂರಪ್ಪ ಬಣಕ್ಕೆ ಮಾತ್ರ ಅಧ್ಯಕ್ಷರು, ಕಾಂಗ್ರೆಸ್ ಟಾಂಗ್!

Published : Nov 15, 2023, 11:50 PM IST

ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಪಟ್ಟ, ಕಾರ್ಯಕರ್ತರಲ್ಲಿ ಸಂಭ್ರಮ, ಹಿರಿಯರ ಅಸಮಾಧಾನ, ವಿಜಯೇಂದ್ರ ಪಟ್ಟಾಭಿಷೇಕಕ್ಕೆ ಹಲವರು ಗೈರು, ಬಿಜೆಪಿ ಟೀಕಿಸಿದ ಕಾಂಗ್ರೆಸ್ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಬಿವೈ ವಿಜಯೇಂದ್ರಗೆ ಇಂದು ಅಧಿಕೃತವಾಗಿ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ನೀಡಿ ಅಧಿಕಾರ ಹಸ್ತಾಂತರಿಸಲಾಗಿದೆ. ಬಿಜೆಪಿ ಕಚೇರಿಯಲ್ಲಿ ವಿಜಯೇಂದ್ರ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಿ ಬರಮಾಡಿಕೊಳ್ಳಲಾಗಿತ್ತು. ಅಧಿಕಾರ ಸ್ವೀಕರಿಸಿದ ವಿಜಯೇಂದ್ರ ಮಹತ್ವದ ಸಂದೇಶ ಸಾರಿಸಿದ್ದಾರೆ.ಆದರೆ ಕೆಲ ಹಿರಿಯರು ಮುನಿಸಿಕೊಂಡಿದ್ದಾರೆ. ಇಂದಿನ ಕಾರ್ಯಕ್ರಮಕ್ಕೂ ಗೈರಾಗಿದ್ದಾರೆ. ಈ ಪೈಕಿ ವಿ ಸೋಮಣ್ಣ, ಯತ್ನಾಳ್, ಎಸ್‌ಟಿ ಸೋಮಶೇಖರ್ ಸೇರಿದಂತೆ ಕೆಲ ನಾಯಕರು ಕಾರ್ಯಕ್ರಮದಿಂದ ದೂರ ಉಳಿದಿದ್ದರು. ಇದೇ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್ ಟೀಕಿಸಿದೆ.  ಬಿಜೆಪಿಯಲ್ಲಿ ಭಿನ್ನಮತ, ಅಸಮಾಧಾನ ಹೆಚ್ಚಾಗಿದೆ. ವಿಜಯೇಂದ್ರ ಕೇವಲ ಯಡಿಯೂರಪ್ಪ ಬಣಕ್ಕೆ ಮಾತ್ರ ಅಧ್ಯಕ್ಷರು ಎಂದು ಟಾಂಗ್ ನೀಡಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more