ಟಿಕೆಟ್ ಇಲ್ಲ ಎನ್ನುವ ಡಿಕೆಶಿ ವಾರ್ನಿಂಗ್‌ಗೆ ಹಲವು ಶಾಸಕರು ಅಸಮಾಧಾನ!

ಟಿಕೆಟ್ ಇಲ್ಲ ಎನ್ನುವ ಡಿಕೆಶಿ ವಾರ್ನಿಂಗ್‌ಗೆ ಹಲವು ಶಾಸಕರು ಅಸಮಾಧಾನ!

Published : Sep 19, 2022, 01:58 PM ISTUpdated : Sep 19, 2022, 02:00 PM IST

ಶಿವಕುಮಾರ್ ಅವರ ಬಾಲಿ ಲಾಂಗ್ವೇಜ್ ಹಲವು ಕಾಂಗ್ರೆಸ್‌ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.  ಕೆಲಸ ಮಾಡದ ಶಾಸಕರಿಗೆ ಟಿಕೆಟ್ ಇಲ್ಲ ಎಂದು ಡಿಕೆ ಶಿವಕುಮಾರ್ ವಾರ್ನಿಂಗ್ ಮಾಡಿದ್ದಾರೆ. ಇದಕ್ಕೆ ಶಾಸಕರು ಡಿಕೆಶಿ ವಿರುದ್ಧ ಅಸಮಧಾನಗೊಂಡಿದ್ದಾರೆ. 

ಬೆಂಗಳೂರು, (ಸೆಪ್ಟೆಂಬರ್.19): ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಸಂಬಂಧ ಕರ್ನಾಟಕದಲ್ಲೂ ಭರ್ಜರಿ ಸಿದ್ಧತೆಗಳು ನಡೆದಿವೆ. ಯಾತ್ರೆ ಯಶಸ್ವಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ತಿರುಗಾಡುತ್ತಿದ್ದಾರೆ. 

Bharat Jodo Yatra: 18 ಸಮಿತಿಗಳಲ್ಲಿ ದೇಶಪಾಂಡೆಗೆ ಜಾಗವಿಲ್ಲ

ಇದರ ಮಧ್ಯೆ ಶಿವಕುಮಾರ್ ಅವರ ಬಾಲಿ ಲಾಂಗ್ವೇಜ್ ಹಲವು ಕಾಂಗ್ರೆಸ್‌ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.  ಕೆಲಸ ಮಾಡದ ಶಾಸಕರಿಗೆ ಟಿಕೆಟ್ ಇಲ್ಲ ಎಂದು ಡಿಕೆ ಶಿವಕುಮಾರ್ ವಾರ್ನಿಂಗ್ ಮಾಡಿದ್ದಾರೆ. ಇದಕ್ಕೆ ಶಾಸಕರು ಡಿಕೆಶಿ ವಿರುದ್ಧ ಅಸಮಧಾನಗೊಂಡಿದ್ದಾರೆ. 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more