ಟಿಕೆಟ್ ಇಲ್ಲ ಎನ್ನುವ ಡಿಕೆಶಿ ವಾರ್ನಿಂಗ್‌ಗೆ ಹಲವು ಶಾಸಕರು ಅಸಮಾಧಾನ!

Sep 19, 2022, 1:58 PM IST

ಬೆಂಗಳೂರು, (ಸೆಪ್ಟೆಂಬರ್.19): ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಸಂಬಂಧ ಕರ್ನಾಟಕದಲ್ಲೂ ಭರ್ಜರಿ ಸಿದ್ಧತೆಗಳು ನಡೆದಿವೆ. ಯಾತ್ರೆ ಯಶಸ್ವಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ತಿರುಗಾಡುತ್ತಿದ್ದಾರೆ. 

Bharat Jodo Yatra: 18 ಸಮಿತಿಗಳಲ್ಲಿ ದೇಶಪಾಂಡೆಗೆ ಜಾಗವಿಲ್ಲ

ಇದರ ಮಧ್ಯೆ ಶಿವಕುಮಾರ್ ಅವರ ಬಾಲಿ ಲಾಂಗ್ವೇಜ್ ಹಲವು ಕಾಂಗ್ರೆಸ್‌ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.  ಕೆಲಸ ಮಾಡದ ಶಾಸಕರಿಗೆ ಟಿಕೆಟ್ ಇಲ್ಲ ಎಂದು ಡಿಕೆ ಶಿವಕುಮಾರ್ ವಾರ್ನಿಂಗ್ ಮಾಡಿದ್ದಾರೆ. ಇದಕ್ಕೆ ಶಾಸಕರು ಡಿಕೆಶಿ ವಿರುದ್ಧ ಅಸಮಧಾನಗೊಂಡಿದ್ದಾರೆ.